INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ


Team Udayavani, Oct 19, 2024, 10:38 AM IST

INDvsNZ: Sarfaraz’s impressive century helped India in trouble

ಬೆಂಗಳೂರು: ಪ್ರವಾಸಿ ಕಿವೀಸ್‌ ವಿರುದ್ದದ ಮೊದಲ ಟೆಸ್ಟ್‌ ನಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾ ಸದ್ಯ ಉಸಿರಾಡುವ ಸ್ಥಿತಿ ತಲುಪಿದೆ. ಮೊದಲು ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರ ಅರ್ಧಶತಕದ ಬಳಿಕ ಯುವ ಆಟಗಾರ ಸರ್ಫರಾಜ್‌ ಖಾನ್‌ (Sarfaraz Khan) ಅವರು ಶತಕ ಸಿಡಿಸಿ ಟೀಂ ಇಂಡಿಯಾವನ್ನು ಅಪಾಯದಿಂದ ಬಹುತೇಕ ಪಾರು ಮಾಡಿದ್ದಾರೆ.

ಮೂರನೇ ದಿನದಾಟದ ಕೊನೆಯಲ್ಲಿ 70 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದ ಸರ್ಫರಾಜ್‌ ಖಾನ್‌ ಶನಿವಾರ (ಅ.19)ದ ಆಟದಲ್ಲಿ ಆಕರ್ಷಕ ಶತಕ ಬಾರಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರು ಬಾರಿಸಿದ ಮೊದಲ ಶತಕ ಇದಾಗಿದೆ.

ಸೌಥಿ ಎಸೆತದಲ್ಲಿ ಕವರ್‌ ಕಡೆಗೆ ಬೌಂಡರಿ ಬಾರಿಸುವ ಮೂಲಕ ಸರ್ಫರಾಜ್‌ ಖಾನ್‌ ಶತಕದ ಮೈಲಿಗಲ್ಲು ಸಾಧಿಸಿದರು. 110 ಎಸೆತಗಳಲ್ಲಿ ಸರ್ಫರಾಜ್‌ ಚೊಚ್ಚಲ ಶತಕ ಬಾರಿಸಿ ಮಿಂಚಿದರು. ಶತಕ ಪೂರ್ಣವಾದ ವೇಳೆ ಅವರು 13 ಬೌಂಡರಿ ಫೋರ್‌ ಮತ್ತು ಮೂರು ಸಿಕ್ಸರ್‌ ಬಾರಿಸಿದ್ದರು.

ಎರಡನೇ ದಿನದಾಟದಲ್ಲಿ ಕೀಪಿಂಗ್‌ ಮಾಡುವಾಗ ಗಾಯಗೊಂಡಿದ್ದ ರಿಷಭ್‌ ಪಂತ್‌ ಮತ್ತೆ ಆಟಕ್ಕೆ ಇಳಿದಿದ್ದು ಟೀಂ ಇಂಡಿಯಾ ಕ್ಯಾಂಪ್‌ ಗೆ ಸಮಾಧಾನ ಮೂಡಿಸಿದೆ. ಅಪಘಾತದ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾಲಿಗೆ ಚೆಂಡು ಬಡಿದು ಪಂತ್‌ ನೋವನುಭವಿಸಿದ್ದರು.

ಶುಕ್ರವಾರದ ಆಟದಲ್ಲಿ ಪ್ರಮುಖ ಬ್ಯಾಟರ್‌ ವಿರಾಟ್‌ ಕೊಹ್ಲಿ ಆಕರ್ಷಕವಾಗಿ ಆಡುತ್ತಿದ್ದರು. ಉತ್ತಮ ಹೊಡೆತಗಳ ಮೂಲಕ ಲಯದಲ್ಲಿದ್ದ ವಿರಾಟ್‌ ದಿನದ ಕೊನೆಯ ಎಸೆತದಲ್ಲಿ ಕೀಪರ್‌ ಕೈಗೆ ಕ್ಯಾಚಿತ್ತು ಔಟಾಗಿದ್ದರು. ಅವರು 70 ರನ್‌ ಗಳಿಸಿದ್ದರು.

ಭಾರತವು 65 ಓವರ್‌ ಅಂತ್ಯಕ್ಕೆ ಮೂರು ವಿಕೆಟ್‌ ನಷ್ಟಕ್ಕೆನ 302 ರನ್‌ ಗಳಿಸಿದೆ. ಇನ್ನೂ 54 ರನ್‌ ಹಿನ್ನಡೆಯಲ್ಲಿದೆ.

ಟಾಪ್ ನ್ಯೂಸ್

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

pro-Kabaddi1

Pro Kabaddi League: ತೆಲುಗು ಟೈಟಾನ್ಸ್‌ ಅಬ್ಬರಕ್ಕೆ ತಣ್ಣಗಾದ ಬೆಂಗಳೂರು ಬುಲ್ಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

14-yellapur

Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.