Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು
Team Udayavani, Oct 19, 2024, 10:25 AM IST
ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪೊಂದು ಬೆಳ್ಳಂಬೆಳಗ್ಗೆ ವಾಮಾಚಾರ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಹೆಡದಾಳು ಗ್ರಾಮದಲ್ಲಿ ಶನಿವಾರ(ಅ.19) ಬೆಳಕಿಗೆ ಬಂದಿದ್ದು ಇದರಿಂದ ಮಲೆನಾಡಿನ ಜನ ಬೆಚ್ಚಿ ಬಿದ್ದಿದ್ದಾರೆ.
ಶನಿವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಹಡೆದಾಳು ಗ್ರಾಮದ ಮೂರೂ ರಸ್ತೆ ಕೂಡುವ ಜಾಗದಲ್ಲಿ ಕಿಡಿಗೇಡಿಗಳ ಗುಂಪು ಬಾಳೆಎಲೆ ಮೇಲೆ ಹಸಿರು ಬಳೆ ಮೇಲೆ ಮಣ್ಣಿನ ಬೊಂಬೆ ಇಟ್ಟು ವಾಮಾವಾರ(ಬಾಳೆಎಲೆ, ಹಸಿರು ಬಳೆ, ಮಡಕೆಗೆ ಕಾಳಿ ರೂಪ ನೀಡಿ ಮಾಟ) ನಡೆಸಿದ್ದಾರೆ.
ಹೆಡದಾಳು ಗ್ರಾಮದ ಚೇತನ್ ಎಂಬುವರ ಮನೆ ಮುಂದೆಯೇ ವಾಮಾಚಾರ ನಡೆದಿದ್ದು ಇದನ್ನು ಈ ಹಳ್ಳಿಯ ಜನರು ಕಂಡಿದ್ದಾರೆ, ಆದರೆ ವಾಮಾಚಾರಕ್ಕೆ ಹೆದರಿ ಮನೆಯಿಂದ ಹೊರಬರದ ಹಳ್ಳಿಗರು.
ಸ್ಥಳದಲ್ಲಿ ಅರಿಶಿನ-ಕುಂಕುಮ, ಕಾಯಿ, ಹಣ್ಣು ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಇದನ್ನೂ ಓದಿ: Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್ಜೆಡಿ ಶಾಸಕ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು
ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್
Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!
Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ
MUST WATCH
ಹೊಸ ಸೇರ್ಪಡೆ
ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು
Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ
ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ
Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ
Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.