Prakarana Tanikha Hantadallide Review: ಕುತೂಹಲ ಘಟ್ಟದಲ್ಲಿ ಪ್ರಕರಣದ ತನಿಖೆ


Team Udayavani, Oct 19, 2024, 11:10 AM IST

Prakarana Tanikha Hantadallide Review

ಕ್ರೈಮ್‌ ಥ್ರಿಲ್ಲರ್‌ ಸಿನಿಮಾಗಳಿಗೆ ಇರಬೇಕಾದ ಮೂಲಗುಣವೆಂದರೆ ಕುತೂಹಲ. ಒಂದು ದೃಶ್ಯದಿಂದ ಮತ್ತೂಂದು ದೃಶ್ಯದಲ್ಲಿ ಏನಾಗುತ್ತದೆ ಎಂಬ ಕುತೂಹಲವನ್ನು ಕಾಯ್ದುಕೊಳ್ಳಬೇಕು. ಇದಕ್ಕೆ ಬೇಕಾಗಿರುವುದು ಬಿಗಿಯಾದ ನಿರೂಪಣೆ ಹಾಗೂ ಚಿತ್ರಕಥೆ. ಚಿತ್ರಕಥೆ ಎಷ್ಟು ಬಿಗಿಯಾಗಿ, ಕುತೂಹಲಕಾರಿಯಾಗಿರುತ್ತದೆ ಅಷ್ಟೇ ನೀಟಾಗಿ ಸಿನಿಮಾ ಮೂಡಿಬರುತ್ತದೆ. ಈ ನಿಟ್ಟಿನಲ್ಲಿ ಹೊಸಬರ “ಪ್ರಕರಣ ತನಿಖಾ ಹಂತದಲ್ಲಿದೆ’ ಒಂದೊಳ್ಳೆಯ ಪ್ರಯತ್ನ.

ಕ್ರೈಮ್‌ ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಡ್ರಗ್ಸ್‌ ಮಾಫಿಯಾ ಹಾಗೂ ಅದರ ಹಿಂದಿನ ಕರಾಳತೆಯನ್ನು ಬಿಚ್ಚಿಡುವ ಪ್ರಯತ್ನ ಮಾಡಲಾಗಿದೆ. ಊರೆಲ್ಲಾ ಡ್ರಗ್ಸ್‌ ಮಾರಾಟ ಮಾಡುವ ನಟೋರಿಯಸ್‌ ಗ್ಯಾಂಗ್‌ ಒಂದು ಕಡೆಯಾದರೆ, ಸರಣಿ ಕೊಲೆಗಳು ಮತ್ತೂಂದು ಕಡೆ, ಅದರ ಹಿಂದೆ ಬೀಳುವ ಪೊಲೀಸರು… ಈ ನಡುವೆಯೇ ಎದುರಾಗುವ ಅಡೆತಡೆ. ಅವೆಲ್ಲವನ್ನು ದಾಟಿ ಡ್ರಗ್ಸ್‌ ದಂಧೆಯನ್ನು ಮಟ್ಟಹಾಕುತ್ತಾರಾ, ಕಾರ್ಯಾಚರಣೆ ಯಶಸ್ವಿಯಾಗುತ್ತಾ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ.

ಈ ಸಿನಿಮಾದ ಅವಧಿ 95 ನಿಮಿಷ. ಹಾಗಾಗಿ, ಚಿತ್ರ ಅನವಶ್ಯಕ ದೃಶ್ಯಗಳಿಂದ ಮುಕ್ತವಾಗಿದೆ. ಇಡೀ ಸಿನಿಮಾ ಕಥೆ ಬಿಟ್ಟು ಬೇರೆ ಹಾದಿ ಹಿಡಿದಿಲ್ಲ ಎನ್ನುವುದು ಚಿತ್ರದ ಪ್ಲಸ್‌ ಪಾಯಿಂಟ್‌. ಚಿತ್ರದಲ್ಲಿ ಭಾರ್ಗವ್‌, ಗೌರವ್‌ ಎಂಬ ಎರಡು ಪಾತ್ರಗಳು ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ.

ನಿರ್ದೇಶಕ ಸುಂದರ್‌ ಇಡೀ ಸಿನಿಮಾವನ್ನು ಅಚ್ಚುಕಟ್ಟಾಗಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಸಿನಿಮಾ ತಾಂತ್ರಿಕವಾಗಿ ಇನ್ನಷ್ಟು ಶ್ರೀಮಂತವಾಗಿದ್ದರೆ ಕಥೆಯ ವೇಗ ಹೆಚ್ಚುತ್ತಿತ್ತು. ಚಿತ್ರದಲ್ಲಿ ಮಹೀನ್‌ ಕುಬೇರ್‌, ಮುತ್ತುರಾಜ್. ಟಿ, ರಾಜ್‌ ಗಗನ್‌, ಚಿಂತನ್‌ ಕಂಬಣ್ಣ ನಟಿಸಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಟಾಪ್ ನ್ಯೂಸ್

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Simha Roopini Movie Review

Simha Roopini Movie: ಮಾರಮ್ಮದೇವಿಯ ಸಿಂಹರೂಪ

Mantrika Movie Review

Mantrika Movie Review: ಮೂಢನಂಬಿಕೆಯ ಸುತ್ತ ಮಾಂತ್ರಿಕ

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

17-bng

Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.