Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು
Team Udayavani, Oct 19, 2024, 12:22 PM IST
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳು ಅಮಾನತ್ತುಗೊಂಡಿದ್ದಾರೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಜೈಲರ್ ಗಳಾದ ಸೈನಾಜ್ ನೀಗೆವಾನ್ ಮತ್ತು ಪಾಂಡುರಂಗ ಹರವಾಳ ಎನ್ನುವರು ಅಮಾನತ್ತುಗೊಂಡಿದ್ದಾರೆ. ಕರ್ತವ್ಯ ಲೋಪದಡಿ ಅಮಾನತು ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ.
ಅಮಾನತ್ತು ಮಾಹಿತಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧಿಕ್ಷಕಿ ಡಾ.ಅನಿತಾ ಆರ್. ನೀಡಿದ್ದಾರೆ.
ಕಾರಾಗೃಹದಲ್ಲಿ ಮೊಬೈಲ್ ಬಳಕೆ ಹಾಗೂ ಐಷಾರಾಮಿ ಜೀವನ ಬಗ್ಗೆ ಜತೆಗೆ ಹನಿಟ್ಯ್ರಾಪ್ ಕುರಿತಾದ ವರದಿಗಳು ಪ್ರಕಟವಾದ ನಂತರ ಬಂಧಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಕಾರಾಗೃಹಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದರು. ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಯಂತೆ ಇಬ್ಬರು ಜೈಲಾಧಿಕಾರಿಗಳ ತಲೆದಂಡವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ
Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ
ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.