MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್


Team Udayavani, Oct 19, 2024, 12:26 PM IST

MUDA Case: Siddaramaiah should resign and face investigation: MP Yaduveer

ಹುಬ್ಬಳ್ಳಿ: ಮುಡಾ ಹಗರಣದ ಪಾರದರ್ಶಕ ತನಿಖೆಯಾಗಬೇಕು. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದರು.

ಸುದ್ದಿಗಾರರೊಂದಿಗೆ ಶನಿವಾರ (ಅ.19) ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಈಗಾಗಲೇ ಜನತೆಗೆ ಗೊತ್ತಿದೆ. ಮುಡಾದಲ್ಲಿ ಐದು ಸಾವಿರ ಕೋಟಿ ಅಕ್ರಮ ಎಂಬ ಮಾತು ಕೇಳಿ ಬಂದಿತ್ತು. ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ನೇರವಾಗಿ ಭಾಗಿಯಾಗಿರೋದ್ರಿಂದ ರಾಜೀನಾಮೆಗೆ ಒತ್ತಾಯ ಮಾಡಿದ್ವಿ. ಸಿಎಂ ರಾಜೀನಾಮೆಗೆ ಮೊದಲಿನಿಂದಲೂ ಒತ್ತಾಯ ಮಾಡಿದ್ವಿ. ಈ ಬಗ್ಗೆ ರಾಜ್ಯಪಾಲರಿಗೂ ದೂರು ಕೊಟ್ಟಿದ್ದೆವು. ರಾಜ್ಯಪಾಲರು ಕೂಡ ತನಿಖೆಗೆ ಅನುಮತಿ ನೀಡಿದರು. ಸಿಎಂ ಹೈಕೋರ್ಟ್ ನಲ್ಲಿ ಇದನ್ನು ಪ್ರಶ್ನಿಸಿ ರಿಟ್ ಅರ್ಜಿ ಹಾಕಿದರು. ರಿಟ್ ಅರ್ಜಿ ಕೂಡ ವಜಾವಾಗಿ ಸಿಎಂ ವಿರುದ್ದ ತನಿಖೆಗೆ ಆದೇಶ ನೀಡಿತ್ತು. ಈಗ ಮುಡಾಗೆ ಇಡಿ ಕೂಡ ಎಂಟ್ರಿಯಾಗಿದೆ ಎಂದರು.

ಟಾಪ್ ನ್ಯೂಸ್

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.