MUDA Case: ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಸಂಸದ ಯದುವೀರ್
Team Udayavani, Oct 19, 2024, 12:26 PM IST
ಹುಬ್ಬಳ್ಳಿ: ಮುಡಾ ಹಗರಣದ ಪಾರದರ್ಶಕ ತನಿಖೆಯಾಗಬೇಕು. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದರು.
ಸುದ್ದಿಗಾರರೊಂದಿಗೆ ಶನಿವಾರ (ಅ.19) ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಈಗಾಗಲೇ ಜನತೆಗೆ ಗೊತ್ತಿದೆ. ಮುಡಾದಲ್ಲಿ ಐದು ಸಾವಿರ ಕೋಟಿ ಅಕ್ರಮ ಎಂಬ ಮಾತು ಕೇಳಿ ಬಂದಿತ್ತು. ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ನೇರವಾಗಿ ಭಾಗಿಯಾಗಿರೋದ್ರಿಂದ ರಾಜೀನಾಮೆಗೆ ಒತ್ತಾಯ ಮಾಡಿದ್ವಿ. ಸಿಎಂ ರಾಜೀನಾಮೆಗೆ ಮೊದಲಿನಿಂದಲೂ ಒತ್ತಾಯ ಮಾಡಿದ್ವಿ. ಈ ಬಗ್ಗೆ ರಾಜ್ಯಪಾಲರಿಗೂ ದೂರು ಕೊಟ್ಟಿದ್ದೆವು. ರಾಜ್ಯಪಾಲರು ಕೂಡ ತನಿಖೆಗೆ ಅನುಮತಿ ನೀಡಿದರು. ಸಿಎಂ ಹೈಕೋರ್ಟ್ ನಲ್ಲಿ ಇದನ್ನು ಪ್ರಶ್ನಿಸಿ ರಿಟ್ ಅರ್ಜಿ ಹಾಕಿದರು. ರಿಟ್ ಅರ್ಜಿ ಕೂಡ ವಜಾವಾಗಿ ಸಿಎಂ ವಿರುದ್ದ ತನಿಖೆಗೆ ಆದೇಶ ನೀಡಿತ್ತು. ಈಗ ಮುಡಾಗೆ ಇಡಿ ಕೂಡ ಎಂಟ್ರಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ
Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ
Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ
Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ
ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.