Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ


Team Udayavani, Oct 19, 2024, 12:51 PM IST

11-malpe

ಮಲ್ಪೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಆ.18ರ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ.

ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.

ಬೀಚ್‌ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಪೇದೆ ಮಹದೇವ್ ಅವರೊಂದಿಗೆ ಒಳಕಾಡು ಅವರು ಬೀಚ್‌ ಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.

ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.

ಟಾಪ್ ನ್ಯೂಸ್

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

8-train

Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.