ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಸಮಿತಿಯ ಸದಸ್ಯರು, ಸ್ವಯಂಸೇವಕರು, ಮಹಿಳಾ ಸದಸ್ಯರು ಸಹಕರಿಸಿದರು.
Team Udayavani, Oct 19, 2024, 10:30 AM IST
ಮಸ್ಕತ್: ಮಸ್ಕತ್ನ ಸೆಂಟ್ರಲ್ ಬ್ಲಡ್ಬ್ಯಾಂಕ್ನಲ್ಲಿ ಸೆ.20ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರಗಿತು.ಪೆರ್ಡೂರ್ ಡಾ| ರಾಜೇಶ್ ಆಚಾರ್ಯ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ಇಸ್ಸಾಕೋ ಗ್ರೂಪ್ನ ಲೀಮಾ, ಒಮಾನ್ ತುಳುವೆರ್ ತಂಡದ ರಮಾನಂದ ಶೆಟ್ಟಿ, ಒಮಾನ್ ಬಿಲ್ಲವಾಸ್ ಅಧ್ಯಕ್ಷ ಸುಜಿತ್ ಅಂಚನ್, ಮಸ್ಕತ್ ಮೊಗವೀರ ಕೂಟದ ಅಧ್ಯಕ್ಷ ಪದ್ಮಾಕರ್ ಮೆಂಡನ್, ಕನ್ನಡ ಸಂಘದ ಹಿತೇಶ್ ಮಂಗಳೂರು, ಬಿರುವ ಜವನೆರ್ ಗ್ರೂಪ್ನ ಗುರುಪ್ರಸಾದ್, ಶಿವಾನಂದ ಕೋಟ್ಯಾನ್ ಮೊದಲಾದವರು ಪಾಲ್ಗೊಂಡಿದ್ದರು.
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್(ವಿಒಎಂ)ನ ಸ್ಥಾಪಕ ಸದಸ್ಯ ಸೀತಾರಾಮ ಆಚಾರ್ಯ, ಅಧ್ಯಕ್ಷ ರವೀಂದ್ರ ಆಚಾರ್ಯ ಕಳತ್ತೂರು, ಸಂಘಟನ ಸಮಿತಿಯ ಸದಸ್ಯರು, ಸ್ವಯಂಸೇವಕರು, ಮಹಿಳಾ ಸದಸ್ಯರು ಸಹಕರಿಸಿದರು. 70ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!
BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್
Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ
Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್ ಇಂಡಿಯಾ ಸಿನಿಮಾಗಳ ಪಟ್ಟಿ
Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.