Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ
Team Udayavani, Oct 19, 2024, 3:02 PM IST
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ವಸ್ತು ಸಾಗಿಸುತ್ತಿದ್ದ ಲಾರಿ ಹಳ್ಳದ ಪಕ್ಕ ಗಟಾರದಲ್ಲಿ ಉರುಳಿ ಬಿದ್ದ ಘಟನೆ ಅ.18ರ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬಳಗಾರ ಕ್ರಾಸ್ ಬಳಿ ನಡೆದಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಆರತಿಬೈಲ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದು, ಲಾರಿ ಜಖಂ ಆಗಿದೆ.
ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ. ಸ್ವಲ್ಪ ಮುಂದೆ 50 ಅಡಿ ಕಂದಕದಲ್ಲಿ ಹಳ್ಳವಿದ್ದು ಅದೃಷ್ಟವಶಾತ್ ಈ ಲಾರಿ ಅದಕ್ಕೂ ಹಿಂದೆ ಬಿದ್ದು ಮುಂದಾಗುವ ಸಾವು ನೋವು ತಪ್ಪಿದೆ.
ಈ ತಿರುವಿನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ
Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್ ಇಂಡಿಯಾ ಸಿನಿಮಾಗಳ ಪಟ್ಟಿ
Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ
Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್ ನೇರ ಕಾರಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.