Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ


Team Udayavani, Oct 19, 2024, 3:13 PM IST

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

ಕಲಬುರಗಿ: ಎಂಎಲ್‌ ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಲಾಗಿದೆ. ಸಿಐಡಿ ತಂಡವು ಬಿಜೆಪಿ ಎಂಎಲ್ ಸಿ ಸುನಿಲ್ ವಲ್ಯಾಪುರೆ ಮನೆಯ ಇಂಚಿಂಚು ಜಾಲಾಡುತ್ತಿದೆ.

ಸಿಐಡಿ ಅಧಿಕಾರಿಗಳಿಂದ ಮನೆಯಲ್ಲಿನ ದಾಖಲಾತಿ ಪತ್ರಗಳು, ಕಂಪ್ಯೂಟರ್ ತಪಾಸಣೆ ನಡೆಸಲಾಗುತ್ತಿದೆ.

2022 ರಲ್ಲಿ ಭೋವಿ ನಿಗಮದಲ್ಲಿ ನಡೆದಿದ್ದ ಅಕ್ರಮ ಬಗ್ಗೆ ಕಲಬುರಗಿಯ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 11 ಕೋಟಿ ಅವ್ಯವಹಾರ ನಡೆದ ಆರೋಪವಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ನಿಗಮದ ಹಣ ಲೂಟಿ ಮಾಡಿದ ಆರೋಪ ಕೇಳಿ ಬಂದಿತ್ತು.

ಶನಿವಾರ (ಅ.19) 12 ಗಂಟೆಗೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಕೋರ್ಟ್ ನಿಂದ ಸರ್ಚ್ ವಾರೆಂಟ್ ಹಿನ್ನೆಲೆಯಲ್ಲಿ ಕಲಬುರ್ಗಿಯ ಸಂತೋಷ್ ಕಾಲನಿಯಲ್ಲಿರವ ವಲ್ಯಾಪುರೆ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಟಾಪ್ ನ್ಯೂಸ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-omar-nn

Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಮಂಗಳೂರು: ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ

Mangaluru:ಮಂದಾರದ ಬದುಕು ಕಸಿದ ಪ್ಲಾಸ್ಟಿಕ್‌ ಪರ್ವತ..ಈ ಸ್ಥಿತಿಗೆ ಪ್ಲಾಸ್ಟಿಕ್‌ ನೇರ ಕಾರಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.