Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ


Team Udayavani, Oct 19, 2024, 4:41 PM IST

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

ಹಗರಿಬೊಮ್ಮನಹಳ್ಳಿ : ಪಟ್ಟಣದ ರಾಮನಗರದ ಕುರುದಗಡ್ಡಿ ಏರಿಯಾ ನಿವಾಸಿ ಭರತ್ ಎಂಬುವವರು ಅಕ್ಟೋಬರ್ 14ರಂದು ಬೆಳಗ್ಗೆ 9:00ಗೆ ತನ್ನ ಹುಟ್ಟು ಹಬ್ಬದ ನಿಮಿತ್ತ ಹಂಪಿಯ ಬಳಿ ಇರುವ ಅಂಜನಾದ್ರಿ ಬೆಟ್ಟಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಹೋಗಿ ಮರಳಿ ಬಾರದೆ ಕಾಣೆಯಾಗಿದ್ದು ಹಗರಿಬೊಮ್ಮನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ ಗುರುತು :ಎತ್ತರ 5.5 ಅಡಿ ತೆಳುವಾದ ಮೈಕಟ್ಟು ದುಂಡನೆಯ ಮುಖ ಗೋದಿ ಮೈಬಣ್ಣ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾನೆ ಮನೆಯಿಂದ ಹೊರಡುವಾಗ ತುಂಬಾ ತೋಳಿನ ಬಿಳಿ ಅಂಗಿ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಅಥವಾ ಮಾಹಿತಿ ಸಿಕ್ಕಲ್ಲಿ ಪಿಎಸ್ಐ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 8277978190 /9480805770 ಸಿಪಿಐ ಹಗರಿಬೊಮ್ಮನಹಳ್ಳಿ, ದೂರವಾಣಿ ಸಂಖ್ಯೆ 9480805735 ಕೂಡ್ಲಿಗಿ ಡಿವೈಎಸ್ಪಿ ದೂರವಾಣಿ ಸಂಖ್ಯೆ 9480805721 ವಿಜಯನಗರ ಎಸ್ಪಿ ದೂರವಾಣಿ ಸಂಖ್ಯೆ 9480805701 ವಿಜಯನಗರ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 948080570 ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಲು ಹಗರಿಬೊಮ್ಮನಹಳ್ಳಿ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

ಟಾಪ್ ನ್ಯೂಸ್

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

12

Muda Scam: ಮುಡಾ ದಾಖಲೆ ಸುಟ್ಟ ಸಚಿವ ಬೈರತಿ; ಶೋಭಾ ಕರಂದ್ಲಾಜೆ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

12

Muda Scam: ಮುಡಾ ದಾಖಲೆ ಸುಟ್ಟ ಸಚಿವ ಬೈರತಿ; ಶೋಭಾ ಕರಂದ್ಲಾಜೆ

11

Manipal: ಗಾಂಜಾ ಸೇವನೆ: ಓರ್ವ ಅರೆಸ್ಟ್‌  

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.