Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

ಕೆರಳಿರುವ ಹಮಾಸ್ ಉಗ್ರರಿಗೆ ಹೆಜ್ಬುಲ್ಲ ಸಾಥ್.. ಭಾರಿ ದಾಳಿಗೆ ಸಿದ್ಧತೆ

Team Udayavani, Oct 19, 2024, 6:04 PM IST

isrel netanyahu

ಟೆಲ್ ಅವೀವ್ : ಲೆಬನಾನ್‌ನಿಂದ ಉಡಾವಣೆಯಾದ ಡ್ರೋನ್, ದಕ್ಷಿಣ ಹೈಫಾದ ಸಿಸೇರಿಯಾದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಶನಿವಾರ ಸ್ಫೋಟಗೊಂಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಗಾಜಾದಲ್ಲಿ ಇಸ್ರೇಲ್ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ನನ್ನ ಇಸ್ರೇಲಿ ಪಡೆಗಳು ಹೊಡೆದುರುಳಿಸಿದ ಎರಡು ದಿನಗಳ ನಂತರ ನಡೆದ ದಾಳಿಯ ಸಮಯದಲ್ಲಿ ನೆತನ್ಯಾಹು ಮತ್ತು ಅವರ ಪತ್ನಿ ನಿವಾಸದಲ್ಲಿ ಇರಲಿಲ್ಲ ಎಂದು ಪ್ರಧಾನಿ ವಕ್ತಾರರು ತಿಳಿಸಿದ್ದಾರೆ.

ಲೆಬನಾನ್‌ನಿಂದ ಹಾರಿಸಲಾದ ಇತರ ಎರಡು ಡ್ರೋನ್‌ಗಳನ್ನು ವಾಯು ಮಾರ್ಗದಲ್ಲೇ ಹೊಡೆದುರುಳಿಸಲಾಗಿದೆ, ಟೆಲ್ ಅವಿವ್ ಪ್ರದೇಶದಲ್ಲಿ ಸೈರನ್‌ಗಳನ್ನು ಮೊಳಗಿವೆ. ಆದಾಗ್ಯೂ, ಮೂರನೆಯದು ಸಿಸೇರಿಯಾದ ಕಟ್ಟಡಕ್ಕೆ ಅಪ್ಪಳಿಸಿ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ.

ಡ್ರೋನ್ ದಾಳಿಯಲ್ಲಿ ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ ಆದರೆ, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಡ್ರೋನ್ ಲೆಬನಾನ್‌ನಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಸೇರಿಯಾದ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಇಸ್ರೇಲಿ ಮಾಧ್ಯಮ ವರದಿ ಮಾಡಿದೆ.

ಯಾಹ್ಯಾ ಸಿನ್ವಾರ್‌ನ ಹತ್ಯೆಯು ಗಾಜಾ ಪಟ್ಟಿಯ ಪ್ಯಾಲೇಸ್ತೀನ್ ಭೂಪ್ರದೇಶದಲ್ಲಿ ವರ್ಷವಿಡೀ ನಡೆದ ಯುದ್ಧದ “ಅಂತ್ಯದ ಆರಂಭ” ಎಂದು ಬೆಂಜಮಿನ್ ನೆತನ್ಯಾಹು ಅವರು ಗುರುವಾರ (ಅ 17) ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

16

Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

pub

Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.