Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

ಆರ್ಥಿಕ, ಕ್ರಿಮಿನಲ್ ಸೇರಿದಂತೆ ವಿವಿಧ ಆರೋಪಗಳು...

Team Udayavani, Oct 19, 2024, 7:50 PM IST

1-a-vasu

ಹೊಸದಿಲ್ಲಿ: ಭಾರತೀಯ ಬಿಲಿಯನೇರ್ ಪಂಕಜ್ ಓಸ್ವಾಲ್ ಅವರ ಪುತ್ರಿ ವಸುಂಧರಾ ಓಸ್ವಾಲ್ ಅವರನ್ನು ಉಗಾಂಡಾದ ಸ್ಥಳೀಯ ಪೊಲೀಸರು ಆರ್ಥಿಕ ಮತ್ತು ಕ್ರಿಮಿನಲ್ ಅಪರಾಧಗಳು ಸೇರಿದಂತೆ ವಿವಿಧ ಆರೋಪಗಳ ಮೇಲೆ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಮಾಧ್ಯಮಗಳ ಗಮನವನ್ನು ಸೆಳೆದಿದ್ದು,  ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉಗಾಂಡಾದ ಕೆಲವು ಮಾಧ್ಯಮ ವರದಿಗಳು ಮತ್ತು ವಿಡಿಯೋಗಳಲ್ಲಿ ಕಾಣೆಯಾದ ಬಾಣಸಿಗನ ಅಪಹರಣ ಮತ್ತು ಕೊಲೆಗೆ ಸಂಬಂಧಿಸಿರಬಹುದೆಂದು ಹೇಳಿದ್ದು, ಇತರರು ವಂಚನೆಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ಕ್ರಿಪ್ಟೋಕರೆನ್ಸಿ ಯೋಜನೆಗೆ ಸಂಬಂಧಿಸಿದಂತೆ ಆಕೆಯ ಆಪಾದಿತ ಪಾಲ್ಗೊಳ್ಳುವಿಕೆಯ ಕುರಿತು ಉಲ್ಲೇಖಿಸಿದ್ದಾರೆ.

1999 ರಲ್ಲಿ ಜನಿಸಿದ ವಸುಂಧರಾ ಓಸ್ವಾಲ್ ಬಿಲಿಯನೇರ್ ಪಂಕಜ್ ಓಸ್ವಾಲ್ ಅವರ ಪುತ್ರಿ. ಅವರು ಭಾರತ, ಆಸ್ಟ್ರೇಲಿಯ ಮತ್ತು ಸ್ವಿಟ್ಜರ್ಲೆಂಡ್‌ನಲ್ಲಿ ಬೆಳೆದು ಸ್ವಿಸ್ ವಿಶ್ವವಿದ್ಯಾನಿಲಯದಿಂದ ಹಣಕಾಸು ವಿಷಯದಲ್ಲಿ ಪದವಿ ಪಡೆದಿದ್ದಾರೆ. ಓಸ್ವಾಲ್ ಗ್ರೂಪ್ ಗ್ಲೋಬಲ್‌ನ ಭಾಗವಾಗಿರುವ ಪ್ರೊ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ. ವೆಬ್‌ಸೈಟ್ ಪ್ರಕಾರ, ಪ್ರೊ ಇಂಡಸ್ಟ್ರೀಸ್ ಆಫ್ರಿಕಾದ ಪ್ರಧಾನ ಅತ್ಯಾಧುನಿಕ ಎಥೆನಾಲ್ ಉತ್ಪಾದಕ ಘಟಕವಾಗಿದೆ.

ಓಸ್ವಾಲ್ ಅವರ ಕುಟುಂಬ’ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ”ವಸುಂಧರಾ ಅವರನ್ನು ಅನ್ಯಾಯವಾಗಿ ಕಳೆದ ಎರಡೂವರೆ ವಾರಗಳಿಂದ ಸಂಕಷ್ಟದ ಸ್ಥಿತಿಯಲ್ಲಿ ಇರಿಸಲಾಗಿದೆ. ಸ್ನಾನ ಮಾಡಲು ಅಥವಾ ಬಟ್ಟೆ ಬದಲಾಯಿಸಲೂ ಸಾಧ್ಯವಾಗದ ಬೂಟುಗಳಿಂದ ತುಂಬಿದ ಕೋಣೆಯಲ್ಲಿ ಉಳಿಯಲು ಒತ್ತಾಯಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ.

ಅಕ್ಟೋಬರ್ 1 ರಂದು, ENA ಸ್ಥಾವರದಲ್ಲಿ 20 ಶಸ್ತ್ರಸಜ್ಜಿತ ಪುರುಷರ ಗುಂಪು ವಸುಂಧರಾ ಅವರನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಸ್ಥಳೀಯ ಅಧಿಕಾರಿಗಳು ಆಕೆಯ ಬಂಧನವನ್ನು ಕಾಣೆಯಾದ ವ್ಯಕ್ತಿಯ ಬಗ್ಗೆ ನಡೆಯುತ್ತಿರುವ ತನಿಖೆಗೆ ಸಂಪರ್ಕಿಸಿದ್ದಾರೆ, ಆದರೂ ಆಕೆಯ ಕುಟುಂಬವು ಆರೋಪಗಳನ್ನು ತೀವ್ರವಾಗಿ ನಿರಾಕರಿಸಿದೆ.

ಟಾಪ್ ನ್ಯೂಸ್

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Akhilesh

Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್‌ ಯಾದವ್‌

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

bk-Hari

Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್‌

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.