Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ


Team Udayavani, Oct 19, 2024, 8:24 PM IST

Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ

ಮಲ್ಪೆ: ಪಡುತೋನ್ಸೆ ಗ್ರಾಮದ ಕಂಬಳತೋಟದಲ್ಲಿ ಮರಳು ಅಕ್ರಮ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಒಂದು ಯುನಿಟ್‌ ಮರಳು ಮತ್ತು ಅದಕ್ಕೆ ಬಳಸಿದ ವಾಹನವನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಅ. 17ರಂದು ರಾತ್ರಿ 11-50ರ ಸುಮಾರಿಗೆ  ಅರ್ವಿನ್‌ ಕ್ವಾಡ್ರಸ್‌ ಅವರಿಗೆ ಸೇರಿದ ಜಾಗದಲ್ಲಿ ನಸ್ರುಲ್ಲಾ , ಪಜೂಲ್‌, ಸಾಗರ್‌ ಅವರು ಶೇಖರಿಸಿ  ಸಾಗಿಸಲು ವಾಹನಕ್ಕೆ ತುಂಬಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸ್ವಾಧೀನ ಪಡಿಸಿಕೊಂಡ ಮರಳಿನ ಮೌಲ್ಯ 5 ಸಾ.ರೂ. ಮತ್ತು ವಾಹನದ ಮೌಲ್ಯ 2 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ಸಂಗ್ರಹ: ಇಬ್ಬರ ಬಂಧನ

ಮಲ್ಪೆ: ಪಡುತೋನ್ಸೆ ಗ್ರಾಮದ ತಿಮ್ಮಣ್ಣಕುದ್ರು ಬಳಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಿಸುತ್ತಿದ್ದ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮರಳು ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್‌ ಮತ್ತು ಹರೀಶ್‌ ಅವರು  ಅಕ್ರಮವಾಗಿ ತೆಗೆದಿದ್ದ ಸುಮಾರು 5 ಯೂನಿಟ್‌ ಮರಳನ್ನು ಫ್ಲೇವಿ ಮಿನೇಜಸ್‌ ಅವರ ಜಾಗದಲ್ಲಿ ಸಂಗ್ರಹಿಸಿರುವುದು ಕಂಡು ಬಂದಿದೆ. ಮಲ್ಪೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

Malpe1

Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Malpe1

Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ

11

Manipal: ಗಾಂಜಾ ಸೇವನೆ: ಓರ್ವ ಅರೆಸ್ಟ್‌  

6

Badanidiyoor: ಆತಂಕ ಮೂಡಿಸಿದ ಆಗಂತುಕ 

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Udupi-Award

Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

Environment-Clear

Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.