Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ


Team Udayavani, Oct 19, 2024, 8:30 PM IST

Ranji Trophy: ಕರ್ನಾಟಕ-ಕೇರಳ ರಣಜಿ; ಮುಂದುವರಿದ ಮಳೆ ಕಾಟ

ಆಲೂರು: ಕರ್ನಾಟಕ-ಕೇರಳ ನಡುವಿನ ರಣಜಿ ಟ್ರೋಫಿ ಎಲೈಟ್‌ ಗ್ರೂಪ್‌ “ಸಿ’ ಪಂದ್ಯಕ್ಕೆ ದ್ವಿತೀಯ ದಿನವೂ ಮಳೆಯಿಂದ ಅಡಚಣೆ ಆಗಿದೆ. ಶನಿವಾರ ಕೇವಲ 27 ಓವರ್‌ಗಳ ಆಟ ನಡೆದಿದ್ದು, ಕೇರಳ 3 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿದೆ. ಮೊದಲನೇ ದಿನ 23 ಓವರ್‌ಗಳ ಆಟವಷ್ಟೇ ನಡೆದಿತ್ತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿರುವ ಕೇರಳ ವಿಕೆಟ್‌ ನಷ್ಟವಿಲ್ಲದೆ 88 ರನ್‌ ಮಾಡಿಲ್ಲಿಂದ ದಿನದಾಟ ಮುಂದುವರಿಸಿತು. ಆರಂಭಿಕರಾದ ವತ್ಸಲ್‌ ಗೋವಿಂದ್‌ 31, ರೋಹನ್‌ ಕನ್ನುಮ್ಮಾಳ್‌ 63, ಬಾಬಾ ಅಪರಾಜಿತ್‌ 19 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ನಾಯಕ ಸಚಿನ್‌ ಬೇಬಿ (23), ಸಂಜು ಸ್ಯಾಮ್ಸನ್‌ (15) ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ವಾಸುಕಿ ಕೌಶಿಕ್‌, ವಿಜಯ್‌ಕುಮಾರ್‌ ವೈಶಾಖ್‌ ಮತ್ತು ಶ್ರೇಯಸ್‌ ಗೋಪಾಲ್‌ ತಲಾ ಒಂದು ವಿಕೆಟ್‌ ಪಡೆದರು.

ಶ್ರೇಯಸ್‌ ಅಯ್ಯರ್‌ ಶತಕ

ಮುಂಬಯಿ: ಮಹಾರಾಷ್ಟ್ರ ವಿರುದ್ಧ ಮುಂಬಯಿ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಶತಕ (142) ಬಾರಿಸಿದ್ದಾರೆ. ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 3 ವರ್ಷಗಳ ಬಳಿಕ ಅಯ್ಯರ್‌ ಬಾರಿಸಿದ ಮೊದಲನೇ ಶತಕ. ಆರಂಭಕಾರ ಆಯುಷ್‌ ಮ್ಹಾತ್ರೆ 176 ರನ್‌ ಮಾಡಿದರು.

ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ 441 ಬಾರಿಸಿ 315 ರನ್ನುಗಳ ಬೃಹತ್‌ ಲೀಡ್‌ ಗಳಿಸಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮಹಾರಾಷ್ಟ್ರ ಒಂದು ವಿಕೆಟಿಗೆ 142 ರನ್‌ ಮಾಡಿದೆ. ಮೊದಲ ಸರದಿಯಲ್ಲಿ 126ಕ್ಕೆ ಕುಸಿದಿತ್ತು.

ಟಾಪ್ ನ್ಯೂಸ್

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Akhilesh

Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್‌ ಯಾದವ್‌

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

EXpo

Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್‌ ಕ್ರಾಫ್ಟ್‌ ಎಕ್ಸ್‌ಪೋಗೆ ಚಾಲನೆ

theft-temple

Kundapura: ಮದ್ದುಗುಡ್ಡೆಯ ಭಜನ ಮಂದಿರದ ಚಿನ್ನಾಭರಣ ಕಳವು

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

bk-Hari

Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.