![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 19, 2024, 8:36 PM IST
ಮಡಿಕೇರಿ: ಎಮ್ಮೆಮಾಡು ಗ್ರಾಮದ ಮನೆಯೊಂದರ ಬಳಿ ಕಾಫಿ ತೋಟದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಮ್ಮೆಮಾಡು ಗ್ರಾಮದ ಕನ್ನಡಿಯಂಡ ಮಹಮ್ಮದ್ ಕೆ.ಎಂ. (43) ಬಂಧಿತ ಆರೋಪಿಯಾಗಿದ್ದು, ತೋಟದಲ್ಲಿ ಬೆಳೆಯಲಾಗಿದ್ದ 35 ಕೆ.ಜಿ. 675 ಗ್ರಾಂ ಹಸಿ ಗಾಂಜಾ ಮತ್ತು 275 ಗ್ರಾಂ ಒಣ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.