Mangaluru: ಆನ್‌ಲೈನ್‌ ಟ್ರೇಡಿಂಗ್‌; 1.25 ಕೋ.ರೂ. ವರ್ಗಾಯಿಸಿ ವಂಚನೆ


Team Udayavani, Oct 20, 2024, 6:45 AM IST

Mangaluru: ಆನ್‌ಲೈನ್‌ ಟ್ರೇಡಿಂಗ್‌; 1.25 ಕೋ.ರೂ. ವರ್ಗಾಯಿಸಿ ವಂಚನೆ

ಮಂಗಳೂರು: ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುವುದಾಗಿ ವಾಟ್ಸಾಪ್‌ ಚಾಟಿಂಗ್‌ನಲ್ಲಿ ಅಪರಿಚಿತರು ಹೇಳಿರುವುದನ್ನು ನಂಬಿ 1,25,67, 726 ರೂ. ಕಳೆದುಕೊಂಡಿರುವ ಕುರಿತಂತೆ ಮಂಗಳೂರಿನ ಸೆನ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರುದಾರರ ವಾಟ್ಸಾಪ್‌ಗೆ ಆನ್‌ಲೈನ್‌ ಟ್ರೇಡಿಂಗ್‌ ಕುರಿತಂತೆ ಮೆಸೇಜ್‌ ಬಂದಿದ್ದು, ಮೆಸೇಜ್‌ ಮಾಡಿದ ವ್ಯಕ್ತಿ ಚಾಟಿಂಗ್‌ನಲ್ಲಿ ತಿಳಿಸಿದಂತೆ ಹೂಡಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಅನಂತರ ವಿಐಪಿ ಎಚ್‌2 ಶೇರ್‌ಖಾನ್‌ ಕ್ಯಾಪಿಟಲ್‌ ಎಂಬ ವಾಟ್ಸಾಪ್‌ ಗ್ರೂಪ್‌ಗೆ ದೂರುದಾರರನ್ನು ಸೇರಿಸಲಾಗಿದೆ.

ಬಳಿಕ ಲಿಂಕ್‌ ಒಂದನ್ನು ಕಳುಹಿಸಿದ್ದು, ಅದನ್ನು ಒತ್ತುವ ಮೂಲಕ ಶೇರ್‌ಖಾನ್‌ ಇಂಟರ್‌ನ್ಯಾಷನಲ್‌ ಸೆಕ್ಯೂರಿಟಿ ಫ್ಲಾಟ್‌ಫಾರಂಗೆ ಸೇರಿಸಿದ್ದಾರೆ. ಮೊದಲಿಗೆ 2024ರ ಸೆ.1ರಂದು 1 ಲಕ್ಷ ರೂ. ಅನ್ನು ಅವರು ತಿಳಿಸಿದಂತೆ ಅವರ ಖಾತೆಗೆ ಯುಪಿಐ ಮಾಡಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ತಿಳಿಸಿದಂತೆ ಸೆ.1ರಿಂದ 15ರ ನಡುವೆ ಒಟ್ಟು 25 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಆ ಹಣವನ್ನು ವಿತ್‌ ಡ್ರಾ ಮಾಡಲು ಪ್ರಯತ್ನಿಸಿದಾಗ ಅಕೌಂಟ್‌ ನಂಬರ್‌ ತಪ್ಪಾಗಿದೆ, ಪ್ರೊಟೆಕ್ಷನ್‌ ಮೆಕ್ಯಾನಿಸಮ್‌ ಆ್ಯಕ್ಟಿವೇಟ್‌ ಆಗಿದೆ ಪುನಃ 35 ಲಕ್ಷ ರೂ. ವರ್ಗಾವಣೆ ಮಾಡಬೇಕು ಎಂದು ಸೂಚನೆ ಬಂದಿದೆ. ಅದರಂತೆ ತಲಾ 35 ಲಕ್ಷ ರೂ. ಅನ್ನು ಎರಡು ಬಾರಿ ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ.

ಆ ಬಳಿಕವೂ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವ ವಿಚಾರ ತಿಳಿದು ಬಂದಿದೆ. ಹೀಗೆ ಆನ್‌ಲೈನ್‌ ಟ್ರೇಡಿಂಗ್‌ ಮೂಲಕ ಹೆಚ್ಚಿನ ಲಾಭದ ಆಮಿಷ ತೋರಿಸಿ ಒಟ್ಟು 1,25,67, 726 ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Bantwala: 20 ನಿಮಿಷದ ದಾರಿಗೆ ಕೆಲವೊಮ್ಮೆ 2 ಗಂಟೆ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

nirbhaya-bike

Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.