Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ


Team Udayavani, Oct 20, 2024, 6:55 AM IST

19

ಉಡುಪಿ: ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್‌ ಕಸ್ಟಡಿಯಲ್ಲಿದ್ದವರು ಸಹಿತ ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು  ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅ.12ರಂದು ಮಲ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಕೀಂ ಅಲಿ, ಸುಜೋನ್‌ ಎಸ್‌.ಕೆ. ಫಾರೂಕ್‌, ಇಸ್ಮಾಯಿಲ್‌ ಎಸ್‌.ಕೆ., ಕರೀಂ ಎಸ್‌.ಕೆ., ಸಲಾಂ ಎಸ್‌.ಕೆ., ರಾಜಿಕುಲ್‌ ಎಸ್‌.ಕೆ. ಅವರನ್ನು ಪೊಲೀಸರು ಬಂಧಿಸಿದ್ದರು.

ಇವರನ್ನು ಅ.14ರಂದು ಪೊಲೀಸರು ಐದು ದಿನಗಳ ಕಾಲ  ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದರು. ಇವರು ನೀಡಿದ ಮಾಹಿತಿ ನೆಲೆಯಲ್ಲಿ  ಕಾರ್ಕಳದಲ್ಲಿ ಅ.17ರಂದು ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಕಾರ್ಕಳದಲ್ಲಿ ಮುಹಮ್ಮದ್‌ ಇಮಾಂ ಶೇಖ್‌ ಹಾಗೂ ಮುಹಮ್ಮದ್‌ ರಿಮುಲ್‌ ಇಸ್ಲಾಮ್‌ ಅವರನ್ನು ಹಾಗೂ  ಅ.18ರಂದು ಸಂತೆಕಟ್ಟೆಯಲ್ಲಿ  ಮುಹಮ್ಮದ್‌ ಜಹಾಂಗೀರ್‌ ಆಲಂ ಎಂಬಾತನನ್ನು ಬಂಧಿಸಲಾಗಿತ್ತು.

ಏಳು ಮಂದಿಯ ಐದು ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಹಾಗೂ ಶುಕ್ರವಾರ ಬಂಧಿತನಾಗಿದ್ದ ಜಹಾಂಗೀರ್‌ನನ್ನು ಪೊಲೀಸರು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶ ಮನು ಪಾಟೇಲ್‌ ಅವರು ಎಂಟು ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಜಾಮೀನಿಗೆ ಅರ್ಜಿ ಸಲ್ಲಿಕೆ :

ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ನ್ಯಾಯವಾದಿ ಅಸಾದುಲ್ಲ ಕಟಪಾಡಿ ನ್ಯಾಯಾಲಯಕ್ಕೆ ಶನಿವಾರ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಬಗ್ಗೆ ಮುಂದಿನ ವಿಚಾರಣೆಯನ್ನು ಅ.21ಕ್ಕೆ ಮುಂದೂಡಿ ಆದೇಶ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Congrress-Meet

Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ

Malpe1

Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ

11

Manipal: ಗಾಂಜಾ ಸೇವನೆ: ಓರ್ವ ಅರೆಸ್ಟ್‌  

Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ

Malpe: ಅಕ್ರಮ ಮರಳು ವಶ; ಆರೋಪಿಗಳು ಪರಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.