Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

18 ವರ್ಷದೊಳಗಿನ ವಿಭಾಗದಲ್ಲಿ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ

Team Udayavani, Oct 20, 2024, 2:00 AM IST

Udupi-Award

ಉಡುಪಿ: ವೈಲ್ಡ್‌ಲೈಫ್ ಕ್ಷೇತ್ರದಲ್ಲಿ ಕಿರಿಯ ವಯಸ್ಸಿನಲ್ಲೇ ಉಡುಪಿ ಮೂಲದ ವಿದ್ಯುನ್‌ ಹೆಬ್ಬಾರ್‌ ವೈಲ್ಡ್‌ ಲೈಫ್ ವಿಭಾಗದಲ್ಲಿ ಫೋಟೋ ಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿಗೆ ಪಡೆದಿದ್ದಾರೆ.

ಲಂಡನ್‌ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ಕೊಡಮಾಡುವ ಫೋಟೊಗ್ರಾಫ‌ರ್‌ ಆಫ್ ದಿ ಇಯರ್‌ 2021ರ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿಯಲ್ಲಿ 18 ವರ್ಷದೊಳಗಿನ ವಿಭಾಗದಲ್ಲಿ ವಿದ್ಯುನ್‌ ಪ್ರಶಸ್ತಿ ಪಡೆದಿದ್ದು, ಇತ್ತೀಚೆಗೆ ಲಂಡನ್‌ನಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಜೇಡರ ಬಲೆ ಮೈಕ್ರೋ ಫೋಟೋ ಗ್ರಫಿಗೆ ಈ ಪ್ರಶಸ್ತಿ ಲಭಿಸಿದೆ. ವಿದ್ಯುನ್‌ ಬೆಂಗಳೂರಿನ ಹುಳಿ ಮಾವು ಬಿಜಿಎಸ್‌ಪಿಎಸ್‌ ಶಾಲೆಯ 8ನೇ ತರಗತಿ ವಿದ್ಯಾರ್ಥಿ.

ಪ್ರವಾಸಕ್ಕೆ ತೆರಳಿದ ಸಂದರ್ಭ ಅರಣ್ಯಗಳಲ್ಲಿ ವಿವಿಧ ಪ್ರಾಣಿಗಳ ಫೋಟೋ ಸೆರೆ ಹಿಡಿಯುವುದು, ವನ್ಯಜೀವಿಗಳ ಜೀವನಕ್ರಮಗಳ ಬಗ್ಗೆ ಅಧ್ಯಯನ ನಡೆಸುವುದು ವಿದ್ಯುನ್‌ ಹವ್ಯಾಸ. ವಿದ್ಯುನ್‌ ಅವರು ಮಲ್ಪೆ ರಾಮದಾಸ ಸಾಮಗ ಅವರ ಮರಿ ಮೊಮ್ಮಗನಾಗಿದ್ದು, ರವಿಪ್ರಕಾಶ್‌ – ನಮಿತಾ ದಂಪತಿಯ ಪುತ್ರ.

ಟಾಪ್ ನ್ಯೂಸ್

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

GST

GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?

Siddiqe

Mumbai: ಸಿದ್ಧಿಕಿಗೆ ದಾವೂದ್‌ ಸಂಪರ್ಕ ಇದ್ದಿದ್ದಕ್ಕೆ ಹ*ತ್ಯೆ: ಬಿಷ್ಣೋಯ್‌ ಗ್ಯಾಂಗ್‌ ಸದಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nirbhaya-bike

Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

Servey-Road

Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

Krishna-Mata-Udupi

Udupi: ಅ.24-26: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ 23 ಗೋಷ್ಠಿಗಳು

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.