Congress Government: ಸಿದ್ದರಾಮಯ್ಯ ನೇತೃತ್ವದ್ದು ಶೇ.80 ಕಮಿಷನ್‌ ಸರಕಾರ: ನಳಿನ್‌


Team Udayavani, Oct 20, 2024, 3:14 AM IST

Nalin-Kateel

ಪುತ್ತೂರು: ನಾನು ರಾಷ್ಟ್ರ ಅಥವಾ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಹೊಂದಿಲ್ಲ ಎಂದು ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದ ನನ್ನ ಗುರಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವುದು. ಬಿಜೆಪಿ ನನಗೆ ಮೂರು ಬಾರಿ ಸಂಸದನಾಗುವ ಹಾಗೂ ಒಂದು ಬಾರಿ ರಾಜ್ಯಾಧ್ಯಕ್ಷರಾಗುವ ಅವಕಾಶ ಕೊಟ್ಟಿದೆ. ಇದಕ್ಕಿಂತ ಹೆಚ್ಚು ಇನ್ನೇನು ಬೇಕು ಎಂದು ಕೇಳಿದರು.

ನಮ್ಮ ಸರಕಾರದ ವಿರುದ್ಧ ಈ ಹಿಂದೆ ಶೇ. 40 ಕಮಿಷನ್‌ ಸರಕಾರ ಕಾಂಗ್ರೆಸ್‌ ಸುಳ್ಳು ಆರೋಪಿಸಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಇಂದಿನ ಕಾಂಗ್ರೆಸ್‌ ಸರಕಾರ ಶೇ. 80 ಕಮಿಷನ್‌ ಸರಕಾರ ಅನ್ನುವುದಕ್ಕೆ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳೇ ಸಾಕ್ಷಿ ಎಂದರು.

ಹಿಂದಿನ ಶಾಸಕ ಸಂಜೀವ ಮಠಂದೂರು ಅವಧಿಯಲ್ಲಿ ಬಿಡುಗಡೆಯಾಗಿದ್ದ ಅನುದಾನದ ಕಾಮಗಾರಿಗಳು ಈಗ ಉದ್ಘಾಟನೆ ಆಗುತ್ತಿವೆಯೇ ಹೊರತು ಹೊಸ ಕಾಮಗಾರಿಗಳು ನಡೆಯುತ್ತಿಲ್ಲ. ಈಗಿನ ಸರಕಾರ ಅನುದಾನದಲ್ಲಿ ಕಾಮಗಾರಿ ಆಗುತ್ತಿದ್ದರೆ ಅದಕ್ಕೆ ದಾಖಲೆ ನೀಡಲಿ ಎಂದು ಆಗ್ರಹಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.

ಅಡಿಕೆ ಆಮದು ಒಪ್ಪಂದ : ಚರ್ಚೆ
ಭೂತಾನ್‌ನಿಂದ ಹಸಿ ಅಡಿಕೆ ಆಮದು ಒಪ್ಪಂದದ ಬಗ್ಗೆ ಈಗಾಗಲೇ ಕ್ಯಾಂಪ್ಕೋ ಕೇಂದ್ರ ಸರಕಾರದ ಗಮನಕ್ಕೆ ತಂದಿದೆ. ಕೇಂದ್ರ ವಾಣಿಜ್ಯ, ಕೃಷಿ ಸಚಿವರ ಜತೆ ಚರ್ಚಿಸುತ್ತಿದ್ದು, ಬೆಳೆಗಾರರಿಗೆ ಯಾವುದೇ ತೊಂದರೆ ಆಗದಂತೆ ಪರಿಹಾರ ಸಿಗಲಿದೆ ಎಂದು ನಳಿನ್‌ ತಿಳಿಸಿದರು.

ಟಾಪ್ ನ್ಯೂಸ್

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

GST

GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?

Siddiqe

Mumbai: ಸಿದ್ಧಿಕಿಗೆ ದಾವೂದ್‌ ಸಂಪರ್ಕ ಇದ್ದಿದ್ದಕ್ಕೆ ಹ*ತ್ಯೆ: ಬಿಷ್ಣೋಯ್‌ ಗ್ಯಾಂಗ್‌ ಸದಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

police

Sulya: ರಾತ್ರಿ ವೇಳೆ ಗೋವು ಸಾಗಾಟ; ಪರಿಶೀಲನೆ

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ

Life sentence: ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Arecanut

Price Hike: 500 ರೂ. ಗಡಿಯಲ್ಲಿ ಡಬ್ಬಲ್‌ ಚೋಲ್‌ ಅಡಿಕೆ ಧಾರಣೆ

Traine-Spl

Festival Special: ದೀಪಾವಳಿಗೆ ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ವಿಶೇಷ ರೈಲು

Railway-Track

Mangaluru: ರೈಲು ಹಳಿಯಲ್ಲಿ ಕಲ್ಲಿರಿಸಿದ ಕಿಡಿಗೇಡಿಗಳು: ಭಾರೀ ಶಬ್ದಕ್ಕೆ ಬೆಚ್ಚಿದ ಸ್ಥಳೀಯರು

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.