Mumbai: ಸಿದ್ಧಿಕಿಗೆ ದಾವೂದ್‌ ಸಂಪರ್ಕ ಇದ್ದಿದ್ದಕ್ಕೆ ಹ*ತ್ಯೆ: ಬಿಷ್ಣೋಯ್‌ ಗ್ಯಾಂಗ್‌ ಸದಸ್ಯ

ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ, ಶೂಟರ್‌ ಫೋನ್‌ನಲ್ಲಿ ಜೀಶಾನ್‌ ಫೋಟೋ ಪತ್ತೆ

Team Udayavani, Oct 20, 2024, 7:40 AM IST

Siddiqe

ಮುಂಬೈ: ‘ಬಾಬಾ ಸಿದ್ಧಿಕಿ ಒಳ್ಳೆಯ ಮನುಷ್ಯ ಅಲ್ಲ, ಅವರಿಗೆ ದಾವೂದ್‌ ಇಬ್ರಾಹಿಂ ಜತೆ ಸಂಪರ್ಕ ಇತ್ತು. ಅದಕ್ಕಾಗಿ ಅವರನ್ನು ಕೊಲ್ಲಲಾಯಿತು’ ಎಂದು ಬಿಷ್ಣೋಯ್‌ ಗ್ಯಾಂಗ್‌ನ ಸದಸ್ಯನೊಬ್ಬ ಆಘಾತಕಾರಿ ಹೇಳಿಕೆ ನೀಡಿದ್ದಾನೆ.

ಇತ್ತೀಚೆಗೆ ಉತ್ತರಪ್ರದೇಶದ ಮಥುರಾದಲ್ಲಿ ಬಂಧನಕ್ಕೊಳಗಾದ ಯೋಗೇಶ್‌ ದೆಹಲಿಯ ಜಿಮ್‌ ಮಾಲೀಕನ ಹತ್ಯೆ ಆರೋಪಿ. “ಸಿದ್ಧಿಕಿ ವಿರುದ್ಧ ಮುಂಬೈ ಪೊಲೀಸರು ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ದಾವೂದ್‌ ಜತೆ ಸಂಪರ್ಕ ಇತ್ತು. ಹಾಗಾಗಿ ಕೊಲ್ಲಲಾಯಿತು’ ಎಂದು ಪೊಲೀಸರ ವಿಚಾರಣೆ ವೇಳೆ ಆತ ಮಾಹಿತಿ ನೀಡಿದ್ದಾರೆ.

50 ಲಕ್ಷ ಬೇಡಿಕೆ:
ಈ ನಡುವೆ, ಶುಕ್ರವಾರ ಬಂಧಿತರಾದ 5 ಆರೋಪಿಗಳು ಸಿದ್ಧಿಕಿ ಹತ್ಯೆಗೆ 50 ಲಕ್ಷ ರೂ. ಬೇಡಿಕೆಯಿಟ್ಟಿದ್ದರು. ಆದರೆ ಹಣದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ, ಸಿದ್ದಿಕಿಯವರು ರಾಜಕೀಯವಾಗಿ ಪ್ರಭಾವಯುತವಾಗಿದ್ದರಿಂದ ಹಿಂದೆ ಸರಿದಿದ್ದರು. ಬಳಿಕ ಶೂಟರ್‌ಗಳಿಗೆ ವಾಹನ ಮತ್ತಿತರ ವಸ್ತುಗಳ ಪೂರೈಕೆಗೆ ಸಹಾಯ ಮಾಡಲು ಒಪ್ಪಿದ್ದರು ಎನ್ನಲಾಗಿದೆ.

ಈ ನಡುವೆ, ತನಿಖೆಯಲ್ಲಿ ಶೂಟರ್‌ ಒಬ್ಬನ ಸ್ನ್ಯಾಪ್‌ಚಾಟ್‌ ಖಾತೆಯಲ್ಲಿ ಸಿದ್ಧಿಕಿ ಪುತ್ರ ಝೀಶಾನ್‌ ಫೋಟೋ ಸಿಕ್ಕಿದೆ. ಸಾಕ್ಷ್ಯಗಳು ಉಳಿಯಬಾರದೆಂದು ಆರೋಪಿಗಳು ಸ್ನ್ಯಾಪ್‌ಚಾಟ್‌ ಮೂಲಕ ಸಂಪರ್ಕಿಸುತ್ತಿದ್ದರು.

ಟಾಪ್ ನ್ಯೂಸ್

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

hdk-office

JDS;ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿಕೆಶಿಗೆ ಟಾಂಗ್ ಕೊಟ್ಟ ಎಚ್ ಡಿಕೆ

12

ಅಪಾರ ಮೂರ್ತಿಯೇ… ಎಷ್ಟೆಲ್ಲ ಬರೆದ್ರೂ ಇಷ್ಟೂ ಖಾಲಿಯಾಗಿಲ್ಲ

11

ದೀಪದ ಮಕ್ಕಳು: ಹಣತೆಯ ಹಿಂದೆ ಅರಳುವ ಹೂಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mudhol: ನದಿಯಲ್ಲಿದ್ದ ಮೋಟಾರ್‌ ತೆಗೆಯುವಾಗ ವಿದ್ಯುತ್‌ ತಗುಲಿ ರೈತ ಮೃತ್ಯು

Mudhol: ನದಿಯಲ್ಲಿದ್ದ ಮೋಟಾರ್‌ ತೆಗೆಯುವಾಗ ವಿದ್ಯುತ್‌ ತಗುಲಿ ರೈತ ಮೃತ್ಯು

1-a-modi

Kashi ಆರೋಗ್ಯ ರಕ್ಷಣೆಯ ದೊಡ್ಡ ಕೇಂದ್ರವಾಗಿ ಹೊರಹೊಮ್ಮಲಿದೆ: ವಾರಾಣಸಿಯಲ್ಲಿ ಮೋದಿ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.