Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video


Team Udayavani, Oct 20, 2024, 7:50 AM IST

Emerging Asia Cup: ರಮಣದೀಪ್‌ ಸೂಪರ್‌ಮ್ಯಾನ್‌ ಕ್ಯಾಚ್‌; ಭಾರತ ವಿರುದ್ದ ಸೋತ ಪಾಕ್| Video

ಮಸ್ಕತ್:‌ ಎಸಿಸಿ ಎಮರ್ಜಿಂಗ್‌ ಏಷ್ಯಾ ಕಪ್‌ (Emerging Asia Cup 2024) ಕೂಟದಲ್ಲಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಪಾಕಿಸ್ತಾನ ಎ ವಿರುದ್ದ ಶನಿವಾರ (ಅ.19) ನಡೆದ ರೋಚಕ ಹಣಾಹಣಿಯಲ್ಲಿ ಭಾರತ ಎ ತಂಡವು 7 ರನ್‌ ಅಂತರದ ಗೆಲುವು ಸಾಧಿಸಿದೆ.

ಒಮಾನ್‌ ನ ಮಸ್ಕತ್‌ ನ ಅಲ್ ಅಮರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತವು 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 183 ರನ್‌ ಗಳಿಸಿದರೆ, ಪಾಕಿಸ್ಥಾನ ಎ ತಂಡವು 176 ರನ್‌ ಮಾತ್ರ ಗಳಿಸಲು ಸಾಧ್ಯವಾಯಿತು.

ಭಾರತ ಎ ತಂಡದ ರಮಣದೀಪ್ ಸಿಂಗ್ (Ramandeep Singh) ಅವರು ಅತ್ಯದ್ಭುತ ಕ್ಯಾಚ್‌ ಪಡೆದು ಎಲ್ಲರನ್ನೂ ಚಕಿತಗೊಳಿಸಿದರು. ಪಾಕಿಸ್ತಾನ ಎ ತಂಡದ ಯಾಸಿರ್ ಖಾನ್ ಹೊಡೆದ ಚೆಂಡು ಬೌಂಡರಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಓಡಿಬಂದು ಡೈವ್‌ ಹಾಕಿದ ರಮಣದೀಪ್‌ ಸಿಂಗ್‌ ಸೂಪರ್‌ ಮ್ಯಾನ್‌ ರೀತಿಯಲ್ಲಿ ಹಿಡಿದರು. ಎದುರಾಳಿ ಪಾಕಿಸ್ತಾನ ತಂಡದ ಆಟಗಾರರು ಮಾತ್ರವಲ್ಲದೆ ಭಾರತೀಯ ಆಟಗಾರರೂ ಒಂದು ಕ್ಷಣ ಅಚ್ಚರಿಪಟ್ಟರು.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡಕ್ಕೆ ನಾಯಕ ತಿಲಕ್‌ ವರ್ಮಾ, ಕೀಪರ್‌ ಪ್ರಭ್‌ ಸಿಮ್ರನ್‌ ಸಿಂಗ್‌ ಮತ್ತು ಅಭಿಷೇಕ್‌ ಶರ್ಮಾ ನೆರವಾದರು. ತಿಲಕ್‌ 44 ರನ್‌, ಸಿಮ್ರನ್‌ 36 ರನ್‌ ಮತ್ತು ಅಭಿಷೇಕ್‌ ಶರ್ಮಾ 35 ರನ್‌ ಮಾಡಿದರು. ರಮಣದೀಪ್‌ ಸಿಂಗ್‌ 17 ರನ್‌ ಮಾಡಿದರು.

ಪಾಕಿಸ್ತಾನ ಎ ತಂಡದ ಪರ ಯಾಸಿರ್‌ ಖಾನ್‌ 33 ರನ್‌, ಅರಾಫತ್‌ ಮಿನ್ಹಾಸ್‌ 41 ರನ್‌ ಮತ್ತು ಅಬ್ದುಲ್‌ ಸಮದ್‌ 25 ರನ್‌ ಮಾಡಿದರು. ಅನ್ಶುಲ್‌ ಕಾಂಬೋಜ್‌ ಮೂರು ವಿಕೆಟ್‌, ರಶಿಕ್‌ ಸಲಾಮ್‌ ಮತ್ತು ನಿಶಾಂತ್‌ ಸಂಧು ತಲಾ ಎರಡು ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

1-saasd

Women’s T20 World Cup ಇಂದು ಫೈನಲ್‌: ನ್ಯೂಜಿಲ್ಯಾಂಡ್‌-ದಕ್ಷಿಣ ಆಫ್ರಿಕಾ ಹೋರಾಟ

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.