BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ


Team Udayavani, Oct 20, 2024, 10:00 AM IST

BBK11: Hanumantha is a wild card entry in the Bigg Boss house

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.

ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ. ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ.

ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಆಗಿ ಪ್ರವೇಶ ಪಡೆದಿದ್ದಾರೆ

ಬಿಗ್ ಬಾಸ್ ಹೊಸ ಅಧ್ಯಾಯದಲ್ಲಿ ‌ಮೊದಲ ವೈಲ್ಡ್ ಕಾರ್ಡ್ ಎಂಟ್ರಿ ಎಂದು ಹನುಮಂತ ಡ್ಯಾನ್ಸ್ ಮಾಡುತ್ತಲೇ ಬಿಗ್ ಬಾಸ್ ಮನೆಗೆ ಬಂದಿದ್ದಾರೆ.

ಹನುಮಂತ ನಿಮಗೆ ಬಿಗ್ ಬಾಸ್ ಮನೆಗೆ ಸ್ವಾಗತ ಎಂದಾಗ ಊಟ ಮಾಡುತ್ತಿದ್ದೇನೆ ಮತ್ತೆ ಮಾತನಾಡುತ್ತೇನೆ ಎಂದು ಮುಗ್ಧವಾಗಿ ಉತ್ತರಿಸಿದ್ದಾರೆ. ಇದಲ್ಲದೆ ಬಿಗ್ ಮನೆಗೆ ಬಂದ ಹನುಮಂತ ಈ ಮನೆಯ ಕ್ಯಾಪ್ಟನ್ ಆಗಿದ್ದಾರೆ ಎಂದು ಬಿಗ್ ಬಾಸ್ ಅನೌನ್ಸ್ ಮಾಡಿದ್ದಾರೆ.

ಯಾರು ಈ ಹನುಮಂತು?

ಸರಿಗಮಪ ಸೀಸನ್ – 15 ನಲ್ಲಿ ಕಾಣಿಸಿಕೊಂಪ ಪ್ರತಿಭಾವಂತ ಗಾಯಕ, ಸೋಶಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡ ಹನಮಂತ ಹಾವೇರಿಯ ಚಿಲ್ಲೂರ ಬಡ್ನಿ ಎಂಬ ಪುಟ್ಟ ಗ್ರಾಮದವನು.

ಕುರಿಗಾಹಿ ಅಗಿದ್ದ ಈತ ಕುರಿಗಳನ್ನು ಮೇಯಿಸುತ್ತಲೇ ಹಾಡು ಹಾಡುತ್ತಿದ್ದ, ಸರಿಗಮಪ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ. ಅಲ್ಲಿನ ರನ್ನರ್ ಅಪ್ ಆದ ಬಳಿಕ ಜನಮನ್ನಣೆಯನ್ನು ಗಳಿಸಿದ್ದ.

ಟಾಪ್ ನ್ಯೂಸ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

hdk-office

JDS;ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿಕೆಶಿಗೆ ಟಾಂಗ್ ಕೊಟ್ಟ ಎಚ್ ಡಿಕೆ

12

ಅಪಾರ ಮೂರ್ತಿಯೇ… ಎಷ್ಟೆಲ್ಲ ಬರೆದ್ರೂ ಇಷ್ಟೂ ಖಾಲಿಯಾಗಿಲ್ಲ

11

ದೀಪದ ಮಕ್ಕಳು: ಹಣತೆಯ ಹಿಂದೆ ಅರಳುವ ಹೂಗಳು

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

10(1)

Kundapura :ಕಂಚುಗೋಡು ತೀರವಾಸಿಗಳ ಗೋಳು ಕೇಳ್ಳೋರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.