Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


Team Udayavani, Oct 20, 2024, 1:15 PM IST

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ, ನಟ ಗುರುಪ್ರಸಾದ್ (Director Guruprasad) ವಿರುದ್ದ ದೂರು ದಾಖಲಾಗಿದೆ.

ಸ್ಯಾಂಡಲ್‌ವುಡ್(Sandalwood) ನಲ್ಲಿ ʼ ಮಠʼ , ʼಎದ್ದೇಳು ಮಂಜುನಾಥʼದಂತಹ ಸಿನಿಮಾಗಳನ್ನು ಪ್ರೇಕ್ಷಕರಿಗೆ ವಿಭಿನ್ನವಾಗಿಯೇ ಆಪ್ತವಾದ ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿದೆ.

ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್  ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

ದೂರಿನಲ್ಲಿ ಏನಿದೆ?: ಗುರುಪ್ರಸಾದ್‌ 2019ರಲ್ಲಿ ಟೋಟಲ್‌ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು.

ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್​ ಖರೀದಿಸಿದ್ದರಂತೆ. ಒಂದು ಸೆಟ್​ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್‌ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

Easy Take it Easy song from Maryade prashne movie

Easy Take it Easy…; ಮಧ್ಯಮ ವರ್ಗದ ಸುತ್ತ ಮರ್ಯಾದೆ ಪ್ರಶ್ನೆ

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್‌ ತಾಯಿ ಸರೋಜಾ ಸಂಜೀವ್‌ ಇನ್ನಿಲ್ಲ

Simple Suni introduces Keerthi Krishna and Divita Rai in Devaru Ruju Madidanu Movie

Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.