Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ


Team Udayavani, Oct 21, 2024, 7:15 AM IST

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

ಮೇಷ: ವೇಗವೊಂದೇ ಕಾರ್ಯಸಿದ್ಧಿಗೆ ಕಾರಣ ವಲ್ಲವೆಂಬುದು  ನೆನಪಿರಲಿ. ಪರಿಚಿತರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.

ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ. ಅಧ್ಯಾಪಕರು ಅಧ್ಯಯನಶೀಲತೆಯನ್ನು ಬಿಡಬೇಡಿ.  ಹಿರಿಯರ ಆರೋಗ್ಯ ಗಮನಿಸಿ. ಹೊಸ ಅವಕಾಶಗಳ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ.

ಮಿಥುನ: ಮನೋಬಲ  ವೃದ್ಧಿಗಾಗಿ ನಿರಂತರ ಸಾಧನೆಯಿರಲಿ. ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ. ಹಿರಿಯರಿಗೆ ನೆಮ್ಮದಿ, ಮಕ್ಕಳಿಗೆ ಸಂಭ್ರಮ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ ಹೊಂದುವಿರಿ.

ಕರ್ಕಾಟಕ: ಇನ್ನಷ್ಟು ಕೆಲಸಗಳು ಬಂದರೂ ಅಂಜದಿರಿ. ನೊಂದವರಿಗೆ  ಸಾಂತ್ವನ ಹೇಳಿ ಧನ್ಯರಾಗುವ ಯೋಗ. ಅಪರೂಪದ ನೆಂಟರ ಆಗ ಮನ. ಕೃಷಿಕರಿಗೆ ಸಂತೋಷ, ಸಮಾಧಾನದ ಸನ್ನಿವೇಶ. ಗೆಳೆಯರ ಮಕ್ಕಳಿಗೆ ಸಂಬಂಧ ಕುದುರಿಸಲು ಸಹಾಯ.

ಸಿಂಹ: ಅನ್ಯಾಯ ಮಾಡಿದವರ ವಿರುದ್ಧ ಸೇಡಿನ ಯೋಚನೆ ಬೇಡ. ಉದ್ಯೋಗ, ವ್ಯವಹಾರ ರಂಗಗಳಲ್ಲಿ  ಅಡಚಣೆ ನಿವಾರಣೆ. ಆಪ್ತಮಿತ್ರನಿಂದ  ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪ್ರೋತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ  ಹೊಂದಾಣಿಕೆ, ಅನುರಾಗ ವೃದ್ಧಿ.

ತುಲಾ: ದೈಹಿಕ ಆರೋಗ್ಯ ಉತ್ತಮ. ವೃತ್ತಿರಂಗದಲ್ಲಿ ಸ್ಪರ್ಧಾ ಮನೋಭಾವದಿಂದ ಕಿರಿಕಿರಿ. ಗೃಹೋದ್ಯಮಗಳಲ್ಲಿ ತೊಡಗಿರುವವರಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.

ವೃಶ್ಚಿಕ: ಉದ್ಯೋಗ ರಂಗದ ಸಾಧನೆಯಿಂದ ಮೇಲಿನವರಿಗೆ ಹರ್ಷ. ವ್ಯಾಪಾರಿಗಳಿಗೆ  ನಿರೀಕ್ಷೆ  ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಆಯ್ದ ಕಸುಬುಗಳಲ್ಲಿ ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.

ಧನು: ನಿರೀಕ್ಷಿಸದ ಮೂಲದಿಂದ  ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯಸಿದ್ಧಿಯಿಂದ ಹರ್ಷಾಚರಣೆ. ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ.

ಮಕರ: ಮೃದು ಮಾತಿನಿಂದ ಸುಲಭದಲ್ಲಿ  ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತನೆ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ವರ್ತನೆ.

ಕುಂಭ: ಜನೋಪಯೋಗಿ ಯೋಜನೆಗಳಿಗೆ ನೆರವು ನೀಡಿದ ಸಮಾಧಾನ. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳಿಗೆ ಹಿರಿಯರ ಪ್ರೋತ್ಸಾಹ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ  ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಅಡಚಣೆ. ಉದ್ಯೋಗ ಬದಲಾವಣೆಯ ಪ್ರಯತ್ನ ಬೇಡ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.

ಟಾಪ್ ನ್ಯೂಸ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

1-horoscope

Daily Horoscope: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.