TVK; ಕೆಲಸ ಆಧಾರಿತ ರಾಜಕೀಯ ಮಾಡುವ ಪಕ್ಷ: ನಟ ವಿಜಯ್

ಮಾತುಗಳ ಕಣ್ಣಾಮುಚ್ಚಾಲೆಯಲ್ಲಿ ತೊಡಗುವುದು ನಮ್ಮ ಕೆಲಸವಲ್ಲ...

Team Udayavani, Oct 20, 2024, 6:52 PM IST

1-a-tvk

ಚೆನ್ನೈ: ನಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಮಾತಿನ ಚಮತ್ಕಾರಕ್ಕಾಗಿ ಅಲ್ಲ, ಕೆಲಸ ಆಧಾರಿತ ರಾಜಕೀಯಕ್ಕೆ ಬದ್ಧವಾಗಿದೆ ಎಂದು ಪ್ರಖ್ಯಾತ ನಟ ಮತ್ತು ಪಕ್ಷದ ಅಧ್ಯಕ್ಷ ವಿಜಯ್ ರವಿವಾರ(ಅ 20) ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 27 ರಂದು ವಿಲ್ಲುಪುರಂ ಜಿಲ್ಲೆಯ ವಿಕ್ರವಾಂಡಿಯಲ್ಲಿ ನಡೆಯಲಿರುವ ಟಿವಿಕೆಯ ಮೊದಲ ರಾಜ್ಯ ಸಮ್ಮೇಳನಕ್ಕೆ ಮುಂಚಿತವಾಗಿ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ಪತ್ರ ಬರೆದಿರುವ ವಿಜಯ್, ‘ಕಡಮಿ, ಕಣ್ಣಿಯಂ, ಕಟ್ಟುಪ್ಪಾಡು’ (ಕರ್ತವ್ಯ, ಘನತೆ ಮತ್ತು ಶಿಸ್ತು)ತತ್ವವನ್ನು ಅನುಸರಿಸುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದರು.

ರಾಜಕೀಯದಲ್ಲಿ ಯಶಸ್ಸು ಮತ್ತು ವೈಫಲ್ಯಗಳು ಮಾತ್ರ ಮಾನದಂಡವಲ್ಲ, ಸಿದ್ಧಾಂತಕ್ಕೆ ಬದ್ಧತೆಯ ಬಗೆಗಾಗಿದೆ. ಮಾತುಗಳ ಕಣ್ಣಾಮುಚ್ಚಾಲೆಯಲ್ಲಿ ತೊಡಗುವುದು ನಮ್ಮ ಕೆಲಸವಲ್ಲ. ನಮ್ಮ ರಾಜಕೀಯ ಮಾತೃಭಾಷೆಯು ಕೆಲಸ/ಕ್ರಿಯೆಯ ಭಾಷೆ” ಎಂದು ಉಲ್ಲೇಖಿಸಿದ್ದಾರೆ.

ಚೊಚ್ಚಲ ರಾಜ್ಯ ಸಮ್ಮೇಳನದ ಕೆಲಸ ಸೇರಿದಂತೆ ರಾಜಕೀಯದಲ್ಲಿ ಟಿವಿಕೆ ಕಾರ್ಯಕರ್ತರು ಒಳನೋಟವುಳ್ಳವರು ಎಂಬ ಬಲವಾದ ಪ್ರಭಾವವನ್ನು ಜನರಲ್ಲಿ ಮೂಡಿಸಲಿದ್ದಾರೆ ಎಂದು ವಿಜಯ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗರ್ಭಿಣಿಯರು, ಶಾಲಾ ಮಕ್ಕಳು, ಅನಾರೋಗ್ಯದಿಂದ ಬಳಲುತ್ತಿರುವವರು ಮತ್ತು ವೃದ್ಧರು ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳದಂತೆ ವಿಜಯ್ ಮನವಿ ಮಾಡಿದ್ದಾರೆ.

‘ಕರ್ತವ್ಯ, ಘನತೆ ಮತ್ತು ಶಿಸ್ತು’ ಡಿಎಂಕೆ ಸಂಸ್ಥಾಪಕ ಮತ್ತು ದ್ರಾವಿಡ ಐಕಾನ್, ಅಣ್ಣಾದೊರೈ ಅವರು ಆಗಾಗ್ಗೆ ಉಲ್ಲೇಖಿಸುತ್ತಿದ್ದ ಪ್ರಸಿದ್ಧ ತತ್ವವಾಗಿದೆ’ ಎನ್ನುವುದು ಗಮನಾರ್ಹ.

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.