Israel ಪಡೆಗಳಿಂದ ಭಾರೀ ದಾಳಿ: ಉತ್ತರ ಗಾಜಾದಲ್ಲಿ ಕನಿಷ್ಠ 73 ಮಂದಿ ಬ*ಲಿ


Team Udayavani, Oct 20, 2024, 8:23 PM IST

Isrel 2

ಗಾಜಾ : ಉತ್ತರ ಗಾಜಾದ ಬೀಟ್ ಲಾಹಿಯಾ ನಗರದಲ್ಲಿ ಇಸ್ರೇಲಿ ಪಡೆಗಳು ಶನಿವಾರ ತಡರಾತ್ರಿ(ಅ19) ನಡೆಸಿದ ಭಾರೀ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಅಧಿಕಾರಿಗಳು ತಿಳಿಸಿದ್ದಾರೆ.

ನೂರಾರು ಮಂದಿ ಗಾಯಗೊಂಡಿದ್ದಾರೆ ಮತ್ತು ಬಾಂಬ್ ಸ್ಫೋಟದ ನಂತರ ಕಟ್ಟಡಗಳು ಧ್ವಂಸವಾಗಿದ್ದು, ಅನೇಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹಮಾಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಾವುನೋವುಗಳ ವರದಿಗಳನ್ನು ಪರಿಶೀಲಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ. ಹಮಾಸ್ ಅಧಿಕಾರಿಗಳು ಪ್ರಕಟಿಸಿದ ಅಂಕಿಅಂಶಗಳು ಉತ್ಪ್ರೇಕ್ಷಿತ ಮತ್ತು ತನ್ನ ಮಿಲಿಟರಿ ಹೊಂದಿರುವ ಮಾಹಿತಿಯೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದೆ.

ಭಾನುವಾರ ಬೆಳಿಗ್ಗೆ ದಕ್ಷಿಣ ಲೆಬನಾನ್ ಮತ್ತು ಬೈರುತ್‌ನ ದಕ್ಷಿಣ ಭಾಗದಲ್ಲಿಯೂ ಸಹ ದಾಳಿ ಮುಂದುವರಿದಿದೆ ಎಂದು ವರದಿಯಾಗಿದೆ, ಅಲ್ಲಿ ನಗರದ ಮೇಲೆ ಭಾರೀ ಹೊಗೆ ಕಂಡುಬಂದಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಗುರಿಯಾಗಿರಿಸಿ ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿವೆ.

ಟಾಪ್ ನ್ಯೂಸ್

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

Vimana 2

Airports; 25 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ: ಸಂಸ್ಥೆಗಳಿಗೆ ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

court

Udupi; ಶ್ರೀಕೃಷ್ಣ ಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.