Karnataka: ಶಿಕ್ಷಕರಿಗೆ ಸಹಪಠ್ಯ ಸ್ಪರ್ಧೆ ವೇಳಾಪಟ್ಟಿ ಪ್ರಕಟ
Team Udayavani, Oct 20, 2024, 8:33 PM IST
ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಸ್ಪರ್ಧೆ ನಡೆಯಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ತಾಲೂಕು ಮಟ್ಟದ ಸ್ಪರ್ಧೆಗಳು ಅ. 25ರಂದು ನಡೆಯಲಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆ ನ. 6 ಮತ್ತು ರಾಜ್ಯಮಟ್ಟದ ಸ್ಪರ್ಧೆ ನ. 21 ಮತ್ತು 22ರಂದು ನಡೆಯಲಿದೆ.
ಭಾವಗೀತೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೊಪಕರಣಗಳ ತಯಾರಿಕೆ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ (ಸಾಮಾನ್ಯ ಜ್ಞಾನ), ರಸಪ್ರಶ್ನೆ (ವಿಜ್ಞಾನ) ಸ್ಪರ್ಧೆಗಳು ನಡೆಯಲಿವೆ. ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು ಮತ್ತು ಪ್ರಥಮ ಸ್ಥಾನ ಪಡೆದ ಶಿಕ್ಷಕ ಮಾತ್ರ ಮುಂದಿನ ಹಂತಕ್ಕೆ ಅರ್ಹತೆ ಪಡೆಯುಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಆನ್ಲೈನ್ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ
Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್ಸ್ಟೆಬಲ್
Shiggaon Bypoll: ನಾವು ಟಿಕೆಟ್ ಕೇಳಿಲ್ಲ: ಭರತ್ ಬೊಮ್ಮಾಯಿ
BY Election: ಚನ್ನಪಟ್ಟಣದಲ್ಲಿ ಸ್ಪರ್ಧೆಗೆ ಒತ್ತಡ, ವರಿಷ್ಠರ ತೀರ್ಮಾನಕ್ಕೆ ಬದ್ಧ: ಡಿಕೆಸು
Heavy Rain: ಅ.21ರಂದು ರಾಜ್ಯದ 3-4 ಜಿಲ್ಲೆಗಳಲ್ಲಿ ಭಾರೀ ಮಳೆ?
MUST WATCH
ಹೊಸ ಸೇರ್ಪಡೆ
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.