Kaup: ಸ್ಕೂಟಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ


Team Udayavani, Oct 20, 2024, 10:00 PM IST

crime

ಕಾಪು: ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಅ. 19ರಂದು ಕಾಪುವಿನಲ್ಲಿ ನಡೆದಿದೆ.

ಮೂಡುತೋನ್ಸೆ ನಿವಾಸಿ ಮಿಥುನ್‌ (42) ಗಾಯಾಳು. ಮಂಗಳೂರಿಗೆ ಹೋಗಲು ಮೂಡುತೊನ್ಸೆಯಿಂದ ಹೊರಟು ಉಡುಪಿ – ಮಂಗಳೂರು ಏಕಮುಖ ರಸ್ತೆಯ ರಾ.ಹೆ.66ರಲ್ಲಿ ಕಾಪು ಮಂದಾರ ರೆಸಿಡೆನ್ಸಿ ಎದುರು ತೆರಳುತ್ತಿದ್ದಾಗ ಕಾರು ಚಾಲಕ ಯಾವುದೇ ಸೂಚನೆ ನೀಡದೇ ಕಾರನ್ನು ಎಡಬದಿಗೆ ತಿರುಗಿಸಿದ್ದು, ಕಾರಿನ ಹಿಂಬದಿಯಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ಸವಾರ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದು ಬಲಕಾಲು, ಎದೆಯ ಬಲಬದಿಯಲ್ಲಿ ಗುದ್ದಿದ ನೋವು ಉಂಟಾಗಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಸಹಾಯದಿಂದ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.