Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು
Team Udayavani, Oct 21, 2024, 7:00 AM IST
ಮಲ್ಪೆ: ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವಸಗಿರುವ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೂಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..
BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ
New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ
Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ
By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.