Dandeli: ಆಲೂರು-ಕೆರವಾಡದ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ


Team Udayavani, Oct 20, 2024, 9:14 PM IST

15

ದಾಂಡೇಲಿ: ತಾಲೂಕಿನ ಆಲೂರು ಕೆರವಾಡ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು ಸವಾರನಿಗೆ ಗಾಯವಾದ ಘಟನೆ ಭಾನುವಾರ (ಅ.20) ಸಂಜೆ ನಡೆದಿದೆ.

ಜೋಯಿಡಾ ತಾಲೂಕಿನ ಬಾಮಣಗಿಯ ಹೈದರಾಲಿ ಮಹಮ್ಮದ್ ಆಲಿ ಸೈಯದ್ ಎಂಬವರು ಗಾಯಗೊಂಡ ದ್ವಿಚಕ್ರ ವಾಹನ ಸವಾರ.

ಇವರು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಗಾಯಗೊಂಡ ಇವರನ್ನು ತಕ್ಷಣವೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಪ್ರಯಾಣಿಕರು ತಮ್ಮ ಕಾರಿನಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

BY Election: ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದರೆ ಸಿಪಿವೈ ಬಿಎಸ್‌ಪಿಯಿಂದ ಸ್ಪರ್ಧೆ?

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Dandeli: ಬಾಂಬೆಚಾಳದಲ್ಲಿ ಬಾಲಕನ ಮೇಲೆ ಬೀದಿನಾಯಿಗಳಿಂದ ದಾಳಿ; ಗಾಯ

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

14-yellapur

Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

14

Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

court

Udupi; ಶ್ರೀಕೃಷ್ಣ ಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.