Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್ಸ್ಟೆಬಲ್
Team Udayavani, Oct 21, 2024, 12:07 AM IST
ಬೆಂಗಳೂರು: ಸರಕಾರದ ಯಾವುದಾದರೂ ಇಲಾಖೆಯಲ್ಲಿ ದ್ವಿತೀಯ ದರ್ಜೆ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆ ಕೊಡಿಸುವುದಾಗಿ ನಂಬಿಸಿ 47 ಲಕ್ಷ ರೂ. ನಗದು ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಪಡೆಯ ಹೆಡ್ ಕಾನ್ಸ್ಟೆಬಲ್, ಆತನ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ನಿವಾಸಿ ಭಾಗ್ಯ ಎಂಬುವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಠಾಣೆ ಪೊಲೀಸರು, ಚಾಮರಾಜಪೇಟೆಯ ಸಿಎಆರ್ನ ಹೆಡ್ಕಾನ್ಸ್ಟೆಬಲ್ ಎಚ್.ಆರ್.ಪ್ರಶಾಂತ್ ಕುಮಾರ್ ಮತ್ತು ಆತನ ಪತ್ನಿ ದೀಪಾ ಹಾಗೂ ಸ್ನೇಹಿತ ಡಿ.ಪ್ರಶಾಂತ್ ಅವರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು
Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ
BY Election: ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸಿಪಿವೈ ಬಿಎಸ್ಪಿಯಿಂದ ಸ್ಪರ್ಧೆ?
B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು
C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು
Udupi; ಶ್ರೀಕೃಷ್ಣ ಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.