Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು


Team Udayavani, Oct 21, 2024, 12:20 AM IST

Kar-kerala

ಆಲೂರು: ಭಾರೀ ಮಳೆಯಿಂದಾಗಿ ಕರ್ನಾಟಕ-ಕೇರಳ ನಡುವಿನ ಎಲೈಟ್‌ ಗ್ರೂಪ್‌ ಸಿ ವಿಭಾಗದ 3ನೇ ದಿನದಾಟ ಸಂಪೂರ್ಣ ರದ್ದುಗೊಂಡಿದೆ. ಈ 3 ದಿನಗಳಲ್ಲಿ ನಡೆದದ್ದು 50 ಓವರ್‌ಗಳ ಆಟ ಮಾತ್ರ. ಕೇರಳ 3 ವಿಕೆಟ್‌ ನಷ್ಟಕ್ಕೆ 161 ರನ್‌ ಮಾಡಿದೆ.

ಮುಂಬಯಿಗೆ ಸಣ್ಣ ಗುರಿ
ಮುಂಬಯಿ: ಮಹಾರಾಷ್ಟ್ರ ಎದುರಿನ ಎಲೈಟ್‌ ಗ್ರೂಪ್‌ ಎ ರಣಜಿ ಪಂದ್ಯದಲ್ಲಿ ಮುಂಬಯಿ 74 ರನ್ನುಗಳ ಸುಲಭ ಗುರಿ ಪಡೆದಿದೆ. 3ನೇ ದಿನದಾಟದ ಅಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 13 ರನ್‌ ಮಾಡಿದ್ದು, ಗೆಲುವಿನತ್ತ ದಾಪುಗಾಲಿರಿಸಿದೆ.

315 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಮಹಾರಾಷ್ಟ್ರ ತನ್ನ ದ್ವಿತೀಯ ಸರದಿಯಲ್ಲಿ 388 ರನ್‌ ಪೇರಿಸಲು ಯಶಸ್ವಿಯಾಯಿತು. ನಾಯಕ ಋತುರಾಜ್‌ ಗಾಯಕ್ವಾಡ್‌ 145, ಅಂಕಿತ್‌ ಭವೆ° 101, ಸಚಿನ್‌ ದಾಸ್‌ 98 ರನ್‌ ಬಾರಿಸಿ ಮಹಾರಾಷ್ಟ್ರ ಸರದಿಯನ್ನು ಬೆಳೆಸಿದರು.

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

1-a-kivi

ICC Womens T20 World Cup; ಹರಿಣಗಳಿಗೆ ಸೋಲುಣಿಸಿ ಚಾಂಪಿಯನ್‌ ಆದ ಕಿವೀಸ್

1-aa-bree

New Zealand ವಿರುದ್ಧ ಟೆಸ್ಟ್‌ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.