Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು
Team Udayavani, Oct 21, 2024, 12:20 AM IST
ಆಲೂರು: ಭಾರೀ ಮಳೆಯಿಂದಾಗಿ ಕರ್ನಾಟಕ-ಕೇರಳ ನಡುವಿನ ಎಲೈಟ್ ಗ್ರೂಪ್ ಸಿ ವಿಭಾಗದ 3ನೇ ದಿನದಾಟ ಸಂಪೂರ್ಣ ರದ್ದುಗೊಂಡಿದೆ. ಈ 3 ದಿನಗಳಲ್ಲಿ ನಡೆದದ್ದು 50 ಓವರ್ಗಳ ಆಟ ಮಾತ್ರ. ಕೇರಳ 3 ವಿಕೆಟ್ ನಷ್ಟಕ್ಕೆ 161 ರನ್ ಮಾಡಿದೆ.
ಮುಂಬಯಿಗೆ ಸಣ್ಣ ಗುರಿ
ಮುಂಬಯಿ: ಮಹಾರಾಷ್ಟ್ರ ಎದುರಿನ ಎಲೈಟ್ ಗ್ರೂಪ್ ಎ ರಣಜಿ ಪಂದ್ಯದಲ್ಲಿ ಮುಂಬಯಿ 74 ರನ್ನುಗಳ ಸುಲಭ ಗುರಿ ಪಡೆದಿದೆ. 3ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 13 ರನ್ ಮಾಡಿದ್ದು, ಗೆಲುವಿನತ್ತ ದಾಪುಗಾಲಿರಿಸಿದೆ.
315 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಮಹಾರಾಷ್ಟ್ರ ತನ್ನ ದ್ವಿತೀಯ ಸರದಿಯಲ್ಲಿ 388 ರನ್ ಪೇರಿಸಲು ಯಶಸ್ವಿಯಾಯಿತು. ನಾಯಕ ಋತುರಾಜ್ ಗಾಯಕ್ವಾಡ್ 145, ಅಂಕಿತ್ ಭವೆ° 101, ಸಚಿನ್ ದಾಸ್ 98 ರನ್ ಬಾರಿಸಿ ಮಹಾರಾಷ್ಟ್ರ ಸರದಿಯನ್ನು ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಬೆಂಗಳೂರು ಬುಲ್ಸ್ಗೆ ಮತ್ತೊಂದು ಸೋಲು
ICC Womens T20 World Cup; ಹರಿಣಗಳಿಗೆ ಸೋಲುಣಿಸಿ ಚಾಂಪಿಯನ್ ಆದ ಕಿವೀಸ್
New Zealand ವಿರುದ್ಧ ಟೆಸ್ಟ್ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ
WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿ
INDvsNZ: ನಡೆಯದ ಮ್ಯಾಜಿಕ್; 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್ ಗೆದ್ದ ಕಿವೀಸ್
MUST WATCH
ಹೊಸ ಸೇರ್ಪಡೆ
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.