Fake doctors ಹಾವಳಿಗೆ ಕಡಿವಾಣ ಅಗತ್ಯ: ಡಾ| ಯೋಗಾನಂದ ರೆಡ್ಡಿ

ಕುಟುಂಬ ವೈದ್ಯರ ರಾಜ್ಯ ಸಮ್ಮೇಳನ

Team Udayavani, Oct 21, 2024, 12:07 AM IST

1–a-MLA

ಮಂಗಳೂರು: ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ಇದರ ವಿರುದ್ಧ 70 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಆದರೂ ನಕಲಿ ವೈದ್ಯರ ಹಾವಳಿ ಕಡಿಮೆಯಾಗಿಲ್ಲ. ಇದನ್ನು ತಡೆಯುವ ಅಗತ್ಯ ಇದೆ ಎಂದು ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ಬೆಂಗಳೂರು ಇದರ ಅಧ್ಯಕ್ಷ ಡಾ| ಯೋಗಾನಂದ ರೆಡ್ಡಿ ಹೇಳಿದರು.
ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆ ಹಾಗೂ ಮಂಗಳೂರು ಶಾಖೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಕುಟುಂಬ ವೈದ್ಯರ ವಿಭಾಗದ ಮಾರ್ಗದರ್ಶನದಲ್ಲಿ ಕುಟುಂಬ ವೈದ್ಯರ ಸಂಘ ಮಂಗಳೂರು ಇದರ ವಿಂಶತಿ ವರ್ಷದ ಆಚರಣೆ ಅಂಗವಾಗಿ ಡಾ| ಎ.ವಿ. ರಾವ್‌ ಕಾನ್ಫರೆನ್ಸ್‌ ಹಾಲ್‌ ಐಎಂಎ ಹೌಸ್‌ನಲ್ಲಿ ರವಿವಾರ ಜರಗಿದ ಕುಟುಂಬ ವೈದ್ಯರ ರಾಜ್ಯ ಸಮ್ಮೇಳನ-2024 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ನೀತಿ ರೂಪಿಸುವಾಗ ವೈದ್ಯರ ಸಂಘಟನೆಯನ್ನು ಗಣನೆಗೆ ತೆಗೆದುಕೊಳ್ಳದೆ ಇರುವುದರಿಂದ ಇಂಥ ಪರಿಸ್ಥಿತಿ ಬಂದಿದೆ ಎಂದರು.

ಎಲ್ಲ ವೈದ್ಯರಲ್ಲೂ ಒಬ್ಬ ಕುಟುಂಬ ವೈದ್ಯ ಉಳಿಯಬೇಕು. ಆಗ ಸಮಗ್ರ ವೈದ್ಯಕೀಯ ಸೇವೆ ಸಾಧ್ಯ. ಕುಟುಂಬ ವೈದ್ಯನನ್ನು ಎಚ್ಚರಿಸಲು ನಾವೆಲ್ಲರೂ ಹಂತ ಹಂತವಾಗಿ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಪದ್ಧತಿಯನ್ನು ಸರಕಾರ ಸರಿಯಾಗಿ ಉಪಯೋಗಿಸದ ಕಾರಣ ಗ್ರಾಮೀಣ ಭಾಗದ ಜನರಿಗೆ ವೈದ್ಯಕೀಯ ಚಿಕಿತ್ಸೆ ಸಿಗುವಲ್ಲಿ ವ್ಯತ್ಯಾಸವಾಗುತ್ತಿದೆ ಎಂದರು.

ನಿಟ್ಟೆ ವಿವಿ ಪ್ರೊ ಚಾನ್ಸಲರ್‌ ಡಾ| ಶಾಂತಾರಾಮ ಶೆಟ್ಟಿ ಮಾತನಾಡಿ, ಕುಟುಂಬ ವೈದ್ಯರಾಗಿ ಸೇವೆ ಸಲ್ಲಿಸು ವುದ ರಿಂದ ಕೆಲವರು ದೂರ ಸರಿಯು ತ್ತಿದ್ದಾರೆ. ಕುಟುಂಬ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಸಮ್ಮಾನ
ಡಾ| ಶಾಂತಾರಾಮ ಶೆಟ್ಟಿ, ಡಾ| ಯೋಗಾನಂದ ರೆಡ್ಡಿ, ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ| ಶ್ರೀನಿವಾಸ ಎಸ್‌., ಕುಟುಂಬ ವೈದ್ಯರ ಸಂಘ ಮಂಗಳೂರು ಅಧ್ಯಕ್ಷ ಡಾ| ಎಂ. ಅಣ್ಣಯ್ಯ ಕುಲಾಲ್‌ ಉಳೂ¤ರು ಅವರನ್ನು ಸಮ್ಮಾನಿಸಲಾಯಿತು.

ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌, ದ.ಕ. ಜಿ.ಪಂ. ಸಿಇಒ ಡಾ| ಆನಂದ್‌, ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಕಾರ್ಯದರ್ಶಿ ಡಾ| ಕರುಣಾಕರ ಬಿ.ಪಿ., ಡಾ| ಶ್ರೀನಿವಾಸ್‌, ಐಎಂಎ ಮಂಗಳೂರಿನ ಅಧ್ಯಕ್ಷ ರಂಜನ್‌ ಬಿ.ಕೆ., ಕಾರ್ಯದರ್ಶಿ ಡಾ| ಅವಿನ್‌ ಆಳ್ವ, ಡಾ| ಸದಾಶಿವ, ಡಾ| ಮನೀಶ್‌ ರಾವ್‌ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ 200ಕ್ಕೂ ಅಧಿಕ ವೈದ್ಯರು ಭಾಗವಹಿಸಿದ್ದರು.
ಕುಟುಂಬ ವೈದ್ಯರ ಸಂಘ ಮಂಗಳೂರಿನ ಅಧ್ಯಕ್ಷ ಡಾ| ಎಂ. ಅಣ್ಣಯ್ಯ ಕುಲಾಲ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

fishermen

Banned ಮೀನುಗಾರಿಕೆ ಈಗಲೂ ಸಕ್ರಿಯ

TRAIN-Acci

Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

1-a-trail

Railway track ದುಷ್ಕೃತ್ಯಕ್ಕೆ ಸಂಚು: ಉಳ್ಳಾಲ, ರೈಲ್ವೇ ಪೊಲೀಸರಿಂದ ತನಿಖೆ ಚುರುಕು

drowned

Suratkal; ಎಂಜಿನಿಯರಿಂಗ್‌ ವಿದ್ಯಾರ್ಥಿ ಸಮುದ್ರಪಾಲು

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

1-a-sidili

Puttur: ಸಿಡಿಲು ಬಡಿದು ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

fishermen

Banned ಮೀನುಗಾರಿಕೆ ಈಗಲೂ ಸಕ್ರಿಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.