Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ


Team Udayavani, Oct 22, 2024, 1:14 AM IST

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

ಅರ್ಜುನ ತನಗೆ ಮೂರು ಲೋಕವನ್ನು ಕೊಟ್ಟರೂ ಬಂಧುಗಳನ್ನು ಕೊಂದು ನಾನು ರಾಜನಾಗುವುದು ಬೇಡವೆನ್ನುತ್ತಾನೆ. ಇಲ್ಲೊಂದು ಸಾಮಾನ್ಯ ಮಾನವರ ಬುದ್ಧಿ ಕಾಣುತ್ತದೆ. ಆತನಿಗೆ ದುರ್ಯೋಧನಾದಿಗಳಿಂದ ಮೆಚ್ಚುಗೆ ಗಳಿಸಬೇಕೆಂದಿದೆ. ಅವರೇ ಸತ್ತ ಮೇಲೆ ಯಾರಿಗಾಗಿ ಬದುಕುವುದು ಎಂಬ ಚಿಂತೆ ಇದೆ. ಮನುಷ್ಯರಿಗೆ ವಿರೋಧಿಗಳು ತಮ್ಮನ್ನು ಹೊಗಳಬೇಕೆನಿಸುತ್ತದೆ.

ತಮಗೆ ಪರಿಚಯವಿಲ್ಲದವರು ಹೊಗಳುವುದನ್ನು ನಿರೀಕ್ಷಿಸುವುದಿಲ್ಲ. ಜನರು ಆಭರಣಗಳನ್ನು ಧರಿಸುವುದು ತನಗೆ ಪರಿಚಿತರಾದವರು ನೋಡಬೇಕೆಂದು. ದುರ್ಯೋಧನಾದಿಗಳು ದುಷ್ಟರೆನ್ನುತ್ತಾನೆ, ಆತತಾಯಿಗಳೆನ್ನುತ್ತಾನೆ. ಅವರನ್ನು ಕೊಂದರೆ ಪಾಪ ಬರುತ್ತದೆ ಎಂದೂ ಹೇಳುತ್ತಾನೆ. ಆತತಾಯಿಗಳೆಂದರೆ ವಿಷ ಹಾಕುವವರು, ಮನೆಗೆ ಬೆಂಕಿ ಹಾಕುವವವರು. ಈ ಎಲ್ಲ ಕೆಲಸಗಳನ್ನು ಪಾಂಡವರಿಗೆ ದುರ್ಯೋಧನಾದಿಗಳನ್ನು ಮಾಡಿದವರೇ.

ಒಂದೆಡೆ ಬಂಧುಗಳು, ಆತತಾಯಿಗಳು, ಶತ್ರುಗಳು ಇದೇ ವೇಳೆ ಅವರನ್ನು ಕೊಲ್ಲಬಾರದು ಹೀಗೆ ದ್ವಂದ್ವತ್ವ ಅರ್ಜುನನಲ್ಲಿ ಕಂಡುಬರುತ್ತದೆ. ಇಲ್ಲಿ ಅರ್ಜುನ ತಾನೇನು ಮಾಡಬೇಕೆಂದು ಶ್ರೀಕೃಷ್ಣನನ್ನು ಜನಾರ್ದನ ಎಂದು ಬೇಡಿಕೊಳ್ಳುತ್ತಾನೆ. ಇದಕ್ಕೆ ಕಾರಣ ಜನಾರ್ದನ= ಜನನಾದಿಗಳಿಗೆ ಅಧಿದೇವತೆ. ಇದೇ ಕಾರಣದಿಂದ ಶ್ರಾದ್ಧಾದಿಗಳಲ್ಲಿ ಜನನ, ಮರಣಾದಿಗಳಿಗೆ ಅಧಿದೇವತೆಯಾದ ಜನಾರ್ದನನನ್ನು ಪೂಜಿಸುವ ಕ್ರಮ ಬಂದಿದೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

Nikhil

By Election: ನಿಖಿಲ್‌ ಸ್ಪರ್ಧೆಗೆ ಒತ್ತಡ: ಜಯಮುತ್ತು ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Brahamavara: ಪ್ರತ್ಯೇಕ ಎರಡು ಆತ್ಮಹ*ತ್ಯೆ ಪ್ರಕರಣ

sand

Brahmavara: ಅಮ್ಮುಂಜೆ ಬಳಿ ಅಕ್ರಮ ಮರಳುಗಾರಿಕೆ; ಪ್ರಕರಣ ದಾಖಲು

POlice

Udupi: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ; ಓರ್ವ ವಶಕ್ಕೆ

1-a-goodu

Udupi; ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಗೂಡು ದೀಪ ಸ್ಪರ್ಧೆ: ನಿಯಮಾವಳಿಗಳು ಹೀಗಿವೆ

15

Katpadi: ವೈರಲ್‌ ಸಾಂಗ್‌ ಹುಟ್ಟಿದ ರಸ್ತೆ ಹೊಂಡಗಳಿಗೆ ಮುಕ್ತಿ ಯಾವಾಗ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.