Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ


Team Udayavani, Oct 21, 2024, 12:28 AM IST

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

ಅರ್ಜುನನ ಅಹಂಕಾರ ನಿಜವಾದದ್ದು ಅಲ್ಲ. ಏಕೆಂದರೆ ಮುಂದೆ ಆತ ಶರಣಾಗುತ್ತಾನೆ. ಸ್ವಭಾವತಃ ಅಹಂಕಾರಿಯಾಗಿದ್ದರೆ ಹೀಗೆ ಮಾಡುತ್ತಿರಲಿಲ್ಲ. ಆದರೆ ಈಗಿನ ಅಹಂಕಾರ ಏತರದು? ಅದು ಅಸುರಾವೇಶದ ಅಹಂಕಾರ. ಪರಿಸ್ಥಿತಿಗೆ ಅನುಗುಣವಾಗಿ ಬರುವ ಅಹಂಕಾರ = ಆವೇಶದ ಆಹಂಕಾರ. ಇಲ್ಲಿ ಕೌಂತೇಯ ಎಂದು ಅರ್ಜುನನಿಗೆ ಹೇಳುವುದಿದೆ. ಪ್ರತಿ ಸಂದರ್ಭ ಇಂತಹ ಶಬ್ದಗಳನ್ನು ಬಳಸುವಾಗ ಸನ್ನಿವೇಶಕ್ಕೆ ತಕ್ಕುದಾಗಿ ಹೇಳುತ್ತಾರೆ. ಕುಂತಿಯ ಕೃಪೆ ಬಹಳ ಮುಖ್ಯ. ಆಕೆಗೆ ಮೂರು ಮಕ್ಕಳಾಯಿತು. ಇನ್ನೂ ಎರಡು ಮಂತ್ರಗಳಿದ್ದವು. ಆಗ ಮಾದ್ರಿ ತನಗೂ ಮಕ್ಕಳಾಗಬೇಕೆಂದುಕೊಳ್ಳುತ್ತಾಳೆ.

ಸವತಿ ಮಾತ್ಸರ್ಯವನ್ನು ಲೋಕದಲ್ಲಿ ನಾವು ನೋಡುತ್ತೇವೆ. ಆದರೆ ಕುಂತಿ ಅದಕ್ಕೆ ಹೊರತಾಗಿ ಕಾಣುತ್ತಾಳೆ. ಮಾದ್ರಿ ಮಕ್ಕಳಿಲ್ಲದೆ ಇರಬಾರದು, ಕೊರಗಬಾರದು ಎಂದು ಮಕ್ಕಳಾಗುವಂತೆ ಮಂತ್ರವನ್ನು ಕೊಡುತ್ತಾಳೆ. ಕುಂತಿಯ ಔದಾರ್ಯದ ಹಿನ್ನೆಲೆಯಲ್ಲಿ ಅರ್ಜುನನನ್ನು ಕೌಂತೇಯ ಎಂದು ಕರೆಯುತ್ತಾರೆ.

ಅರ್ಜುನ ಮೋಹದ ಕಾರಣ ತನ್ನ ಬಂಧುಗಳನ್ನು ಕಂಡು ಅವರನ್ನೆಲ್ಲ ಕೊಲ್ಲಬೇಕಲ್ಲ ಎಂದು ಹೆದರಿಕೆಯಿಂದ ಬೆವರುತ್ತಾನೆ, “ಗಾಂಢೀವ ಕೈಜಾರುತ್ತಿದೆ’ ಎಂದು ನಡುಗುತ್ತಾನೆ. ತುಟಿಗಳು ತೊದಲುವುದು, ಬೆವರುವುದು ಇವೆಲ್ಲ ಭಯದ ಸೂಚಕಗಳು= ಇಂಡಿಕೇಟರ್. ರೋಮಾಂಚನವಾಗುವುದು ಕೇವಲ ಆಶ್ಚರ್ಯದಿಂದಲೇ ಆಗಬೇಕೆಂದಿಲ್ಲ. ಭಯದಿಂದಲೂ ಆಗುತ್ತದೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

Vimana 2

Airports; 25 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ: ಸಂಸ್ಥೆಗಳಿಗೆ ಭಾರೀ ನಷ್ಟ

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

sidda dkshi

Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು

CNG-Hike

Burden: ನೈಸರ್ಗಿಕ ಅನಿಲ ಪೂರೈಕೆ ಕೊರತೆ: ಪ್ರತಿ ಕೆ.ಜಿ. ಸಿಎನ್‌ಜಿಗೆ 6 ರೂ. ದರ ಹೆಚ್ಚಳ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ

crime

Kaup: ಸ್ಕೂಟಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

B. S. Yediyurappa ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಬೈರತಿ ಸುರೇಶ್‌

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಮಗ ಭರತ್‌ಗೆ ಟಿಕೆಟ್‌ ಬೇಡ ಅಂದಿದ್ದೆ, ಇದು ವರಿಷ್ಠರ ತೀರ್ಮಾನ: ಬೊಮ್ಮಾಯಿ

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್‌ ಶಕ್ತಿಪ್ರದರ್ಶನ ?

Vimana 2

Airports; 25 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ: ಸಂಸ್ಥೆಗಳಿಗೆ ಭಾರೀ ನಷ್ಟ

1-a-MLC

MLC Election; ಇಂದು ವಿಧಾನಪರಿಷತ್‌ ಉಪ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.