Kollur:ಯಾತ್ರಾರ್ಥಿಯ ಚಿನ್ನದ ಒಡವೆ ಕಳವು
Team Udayavani, Oct 21, 2024, 1:08 AM IST
ಕೊಲ್ಲೂರು: ಕೊಲ್ಲೂರು ದೇಗುಲಕ್ಕೆ ಆಗಮಿಸಿದ್ದ ಕೇರಳದ ಯಾತ್ರಾರ್ಥಿಯೋರ್ವರ ರೆಕ್ಸಿನ್ ಬ್ಯಾಗ್ನಲ್ಲಿದ್ದ ಚಿನ್ನದ ಒಡವೆಯ ಪರ್ಸ್ ಕಳವಾದ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೇರಳದ ಸಾಯಿಪ್ರಸನ್ನ ನೀಡಿದ ದೂರಿನಲ್ಲಿ, ಅವರು ಸರತಿ ಸಾಲಿನಲ್ಲಿ ಸಾಗಿ ಶ್ರೀ ದೇವಿಯ ದರ್ಶನ ಪಡೆದು ಸೇವಾ ಕೌಂಟರ್ ಬಳಿ ಬಂದು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಇಟ್ಟಿದ್ದ ಚಿನ್ನದ ಒಡವೆ ಕಳವಾಗಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ
Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್!
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
Government Data: ರಸ್ತೆ ಅಪಘಾತದಲ್ಲಿ ಸಾವು: ಕರ್ನಾಟಕಕ್ಕೆ 5ನೇ ಸ್ಥಾನ!
Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.