Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ
ವಾರಾಣಸಿಯಲ್ಲಿ 6,700 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ಉದ್ಘಾಟನೆ
Team Udayavani, Oct 21, 2024, 7:07 AM IST
ವಾರಾಣಸಿ: “ದೀಪಾವಳಿ ಪೂಜೆಗೆ ಮೊದಲೇ ಕಾಶಿಯಲ್ಲಿ ಅಭಿವೃದ್ಧಿಯ ಹಬ್ಬ ಆರಂಭವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿ ದ್ದಾರೆ. ಸ್ವಕ್ಷೇತ್ರ ವಾರಾಣಸಿಯಲ್ಲಿ 6700 ಕೋಟಿ ರೂ.ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
“10 ವರ್ಷಗಳ ಹಿಂದೆ ವಾರಾಣಸಿಯಲ್ಲಿ ಅಭಿವೃದ್ಧಿಯ ವಾತಾವರಣ ಇರಲಿಲ್ಲ. ಅದನ್ನು ನಿರ್ಲಕ್ಷಿಸಲಾಗಿತ್ತು. ಆದರೆ ಈಗ ಅಭಿವೃದ್ಧಿಯ ಹಬ್ಬ ಆರಂಭವಾಗಿದೆ’ ಎಂದರು. ಕಾಂಗ್ರೆಸ್ನ ಕುಟುಂಬ ರಾಜಕಾರಣದಿಂದ ದೇಶ ಸಮಸ್ಯೆ ಎದುರಿಸುತ್ತಿದೆ. ವಾರಾಣಸಿಯ ಮೂಲ ಭೂತ ಸೌಕರ್ಯಕ್ಕೆ ಸಂಬಂಧಿ ಸಿದಂತೆ 3,200 ಕೋಟಿ ರೂ. ವೆಚ್ಚದ 16 ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು.
काशी ये सिखाती है कि हमारा समाज तभी समृद्ध होगा, जब हमारी माताएं-बहनें सशक्त होंगी। इसी भावना से हमने विकसित भारत के हर संकल्प में नारी शक्ति को केंद्र में रखा है। pic.twitter.com/GuPu3CdOKh
— Narendra Modi (@narendramodi) October 20, 2024
ಎನ್ಡಿಎಗೆ ಹೊಸ ವ್ಯಾಖ್ಯಾನ
ಎನ್ಡಿಎ ಎಂದರೆ ನರೇಂದ್ರ ದಾಮೋದರ್ ದಾಸ್ ಅನುಶಾಸನ ಎಂದು ಕಂಚಿ ಮಠದ ಪೀಠಾಧಿಪತಿ ಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮಿ ಹೇಳಿದ್ದಾರೆ. ಮಠದ ಕಣ್ಣಿನ ಆಸ್ಪತ್ರೆ ಉದ್ಘಾಟನೆ ಬಳಿಕ ಮಾತನಾಡಿ, ಮೋದಿಗೆ ದೇವರು ಆಶೀರ್ವದಿಸಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್!
Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್!
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.