Kundapur; ವಿಪರೀತ ತಲೆನೋವು: ಮಹಿಳೆ ಸಾ*ವು
Team Udayavani, Oct 21, 2024, 1:21 AM IST
ಕುಂದಾಪುರ: ವಿಪರೀತ ತಲೆನೋವಿನಿಂದ ಬಳಲುತ್ತಿದ್ದ ಕಾಳಾವರ ಗ್ರಾಮದ ನಾಗರತ್ನಾ (40) ಅವರು ಸಾವನ್ನಪ್ಪಿದ ಘಟನೆ ಅ. 19ರ ತಡರಾತ್ರಿ 3 ಗಂಟೆ ಸುಮಾರಿಗೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಯಲ್ಲಿ ವಾಂತಿ ಮಾಡಿಕೊಂಡಿದ್ದು, ರಾತ್ರಿ 12.30ರ ವೇಳೆಗೆ ತಲೆನೋವು ಉಲ್ಬಣಗೊಂಡಿದ್ದು, ಕೂಡಲೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Government Data: ರಸ್ತೆ ಅಪಘಾತದಲ್ಲಿ ಸಾವು: ಕರ್ನಾಟಕಕ್ಕೆ 5ನೇ ಸ್ಥಾನ!
Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
Udupi: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಮಲ್ಪೆ ಠಾಣೆಯಲ್ಲಿ ದೂರು ದಾಖಲು
C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.