leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

ಅಮೆರಿಕದಲ್ಲಿ ಸೋರಿಕೆಯಾದ ರಹಸ್ಯ ಪತ್ರದಿಂದ ಬಹಿರಂಗ

Team Udayavani, Oct 21, 2024, 7:35 AM IST

Isreal-Meet

ವಾಷಿಂಗ್ಟನ್‌: ಇರಾನ್‌ ರಾಕೆಟ್‌ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್‌ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ ಪತ್ರವಾಗಿದ್ದು, ಇದು ಸರಕಾರದ ಖಜಾನೆಯಲ್ಲಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅ.1ರಂದು ಇರಾನ್‌ ಮೇಲೆ ದಾಳಿ ಮಾಡಲು ಇಸ್ರೇಲ್‌ ಸಿದ್ಧವಾಗಿತ್ತು ಎಂಬ ವಿಷಯ ಈಗ ಸೋರಿಕೆ­ಯಾ­ಗಿದೆ. ಇಸ್ರೇಲ್‌ನ ಸಿದ್ಧತೆ­ಯನ್ನು ಅಮೆರಿಕದ ಗುಪ್ತಚರ ಇಲಾಖೆ ಸಂಗ್ರಹಿಸಿದ್ದು, ಈ ಮಾಹಿತಿಯನ್ನು ಅಮೆರಿಕದ ಮಿತ್ರರಾಷ್ಟ್ರಗಳಾದ ಆಸ್ಟ್ರೇಲಿಯಾ, ಕೆನಡಾ, ನ್ಯೂಜಿಲೆಂಡ್‌ ಮತ್ತು ಬ್ರಿಟನ್‌ ಮಾತ್ರ ನೋಡಬೇಕು ಎಂದು ಪತ್ರದಲ್ಲಿ ನಮೂದಿಸಲಾಗಿದೆ ಎಂದು ಮಾಧ್ಯಮ­­ವೊಂದು ವರದಿ ಮಾಡಿದೆ.

ಇರಾನ್‌ ವಿರುದ್ಧ ಯಾವ ರೀತಿಯ ಕ್ಷಿಪಣಿ ಬಳಕೆ ಮಾಡಿದರೆ ಅನುಕೂಲ ಎಂಬ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆಯನ್ನೂ ಇಸ್ರೇಲ್‌ ನಡೆಸಿತ್ತು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ದಾಖಲೆ ಸೋರಿಕೆ ಬಗ್ಗೆ ತನಿಖೆ ನಡೆಸಲು ಅಮೆರಿಕ ತೀರ್ಮಾನಿಸಿದೆ.

ಯಾಹ್ಯಾ ಗಾಜಾದಲ್ಲಿದ್ದ ವೀಡಿಯೋ ಬಿಡುಗಡೆ!
ಹಮಾಸ್‌ನ ಪ್ರಮುಖ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆಯಾಗುವುದಕ್ಕಿಂತಲೂ ಮೊದಲು ಗಾಜಾಪಟ್ಟಿಯಲ್ಲಿ ಓಡಾಡಿ ಕೊಂಡಿದ್ದ ಎಂದು ತೋರಿಸುವ ವೀಡಿಯೋವೊಂದನ್ನು ಇಸ್ರೇಲ್‌ ಬಿಡುಗಡೆ ಮಾಡಿದೆ. ಹಮಾಸ್‌ ನಾಯಕ ಖಾನ್‌ ಯೂನಿಸ್‌ನಲ್ಲಿರುವ ಸುರಂಗ ವೊಂದರಲ್ಲಿ ಅಡಗಿ ಕೊಂಡಿದ್ದ ಎಂದು ಇಸ್ರೇಲ್‌ ಹೇಳಿದೆ.

ಉತ್ತರ ಗಾಜಾದಲ್ಲಿ ಇಸ್ರೇಲ್‌ ದಾಳಿಗೆ 87 ಮಂದಿ ಸಾವು?
ಗಾಜಾ ಪಟ್ಟಿಯ ಉತ್ತರ ಭಾಗದಲ್ಲಿ ಇಸ್ರೇಲ್‌ ಯೋಧರು ನಡೆಸಿದ ದಾಳಿಗೆ ಕನಿಷ್ಠ 87 ಮಂದಿ ಅಸುನೀಗಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ. ಜತೆಗೆ 40ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎಂದು ಪ್ಯಾಲೆಸ್ತೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿನ ವೈದ್ಯರ ಪ್ರಕಾರ ಮೃತರ ಸಂಖ್ಯೆ 100 ದಾಟಿದೆ. ಈ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದ್ದು, ಗಾಜಾ ಪಟ್ಟಿಯಲ್ಲಿ ಕರಾಳ ಘಟನೆಗಳು ಮುಂದುವರಿದಿವೆ ಎಂದು ಆತಂಕ ವ್ಯಕ್ತಪಡಿಸಿದೆ. ಇನ್ನೊಂದೆಡೆ, ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್‌ ನಡೆಸಿದ ದಾಳಿಗೆ 3 ಸೈನಿಕರು ಅಸುನೀಗಿದ್ದಾರೆ.

ಟಾಪ್ ನ್ಯೂಸ್

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isrel 2

Israel ಪಡೆಗಳಿಂದ ಭಾರೀ ದಾಳಿ: ಉತ್ತರ ಗಾಜಾದಲ್ಲಿ ಕನಿಷ್ಠ 73 ಮಂದಿ ಬ*ಲಿ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

isrel netanyahu

Drone target; ಉಗ್ರರಿಂದ ಇಸ್ರೇಲ್ ಪ್ರಧಾನಿ ನೆತನ್ಯಾಹು ಟಾರ್ಗೆಟ್: ನಿವಾಸದ ಬಳಿ ಸ್ಫೋ*ಟ

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್‌ ಶೆಟ್ಟಿ

By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್‌ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.