Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Team Udayavani, Oct 21, 2024, 3:00 AM IST
ರಾಯ್ಪುರ: ವ್ಯಕ್ತಿಯೊಬ್ಬ ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗದ ಮೇಲೆ ಅರ್ಪಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಆರೋಪಿಯು ತಮ್ಮ ಮನೆಯಲ್ಲಿ ತನ್ನ ಅಜ್ಜಿಯನ್ನು ತ್ರಿಶೂಲದಿಂದ ತಿವಿದು ಕೊಂದು ಶಿವ ದೇವಾಲಯದಲ್ಲಿ ರಕ್ತ ಅರ್ಪಿಸಿದ್ದಾನೆ. ಅನಂತರ ಮನೆಗೆ ಹಿಂದಿರುಗಿ ತನ್ನ ಕುತ್ತಿಗೆಗೆ ಸ್ವತಃ ತಿವಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೂಢನಂಬಿಕೆಯ ಕಾರಣದಿಂದ ನರಬಲಿ ಮಾದರಿಯ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್!
Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್!
MUST WATCH
ಹೊಸ ಸೇರ್ಪಡೆ
Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
leaked letter: ಇರಾನ್ ಮೇಲೆ ದಾಳಿಗೆ ಇಸ್ರೇಲ್ ಸಿದ್ಧವಾಗಿತ್ತು: ವರದಿ
Banned ಮೀನುಗಾರಿಕೆ ಈಗಲೂ ಸಕ್ರಿಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.