Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ


Team Udayavani, Oct 21, 2024, 3:08 AM IST

Raja-Acci

ಜೈಪುರ: ರಾಜಸ್ಥಾನದ ಧೋಲ್‌ಪುರದಲ್ಲಿ ಬಸ್‌ ಹಾಗೂ ಟೆಂಪೊ ನಡುವೆ ಢಿಕ್ಕಿಯಾಗಿದ್ದು, 8 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 12 ಮಂದಿ ಸಾವಿಗೀಡಾಗಿ ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ರಾತ್ರಿ ಗ್ವಾಲಿಯರ್‌ನಿಂದ ಜೈಪುರಕ್ಕೆ ಹೊರಟಿದ್ದ ಸ್ಲೀಪರ್‌ ಕೋಚ್‌ ಬಸ್‌ ಸುಮಿಪುರದ ಬಳಿ ಟೆಂಪೊಗೆ ಢಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಕಾರಿಯಾಗಿಲ್ಲ. ಅಪಘಾತದ ಬಗ್ಗೆ ಮೋದಿ ಸಂತಾಪ ಸೂಚಿಸಿ, ಮೃತರ ಕುಟುಂಬಸ್ಥರಿಗೆ ಪರಿಹಾರ ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

fishermen

Banned ಮೀನುಗಾರಿಕೆ ಈಗಲೂ ಸಕ್ರಿಯ

TRAIN-Acci

Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Omar-Abdulla-Run

CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್‌!

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

CHandrababu-Naidu

Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್‌!

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TRAIN-Acci

Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!

Omar-Abdulla-Run

CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್‌!

CHandrababu-Naidu

Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್‌!

Accident-logo

Government Data: ರಸ್ತೆ ಅಪಘಾತದಲ್ಲಿ ಸಾವು: ಕರ್ನಾಟಕಕ್ಕೆ 5ನೇ ಸ್ಥಾನ!

Kashi

Foundation: ಕಾಶಿಯಲ್ಲಿ ದೀಪಾವಳಿ ಮುನ್ನ ಅಭಿವೃದ್ಧಿ ಹಬ್ಬ: ಪ್ರಧಾನಿ ನರೇಂದ್ರ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

fishermen

Banned ಮೀನುಗಾರಿಕೆ ಈಗಲೂ ಸಕ್ರಿಯ

TRAIN-Acci

Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Omar-Abdulla-Run

CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್‌!

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.