Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Team Udayavani, Oct 21, 2024, 9:06 AM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಭಾನುವಾರ (ಅ.20) ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆ ನಷ್ಟ ಮಾಡಿದ ಘಟನೆ ನಡೆದಿದೆ.
ದೇವನಗುಲ ಗ್ರಾಮದ ಸತೀಶ್ ಆಚಾರ್, ಬೆಳ್ಳಾಚಾರ್, ನಟೇಶ್ ಆಚಾರ್ ಮೊದಲಾದ ರೈತರ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಕಾಫಿ, ಏಲಕ್ಕಿ. ಬಾಳೆ. ಮೆಣಸು, ಅಡಿಕೆ ಮೊದಲಾದ ಗಿಡಗಳನ್ನು ತುಳಿದು ನಷ್ಟ ಮಾಡಿವೆ.
ಶಾಶ್ವತ ಪರಿಹಾರಕ್ಕೆ ಒತ್ತಾಯ:
ಕೊಟ್ಟಿಗೆಹಾರ ಸುತ್ತಮುತ್ತ ಕಾಡಾನೆ ಹಾವಳಿ ನಿರಂತರವಾಗಿದ್ದು ಕಾಡಾನೆಗಳನ್ನು ಊರಿನತ್ತ ಮುಖ ಮಾಡದಂತೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆಯಾಗಿದ್ದು ಅರಣ್ಯ ಇಲಾಖೆ ಕಾಡುಗಳಲ್ಲಿ ಆನೆಗಳು ತಿನ್ನುವಂತಹ ಬಿದಿರು ಮೊದಲಾದ ಗಿಡಗಳನ್ನು ಬೆಳೆದಿದ್ದರೆ ಆನೆಗಳು ಊರಿನತ್ತ ಮುಖ ಮಾಡುತ್ತಿರಲಿಲ್ಲ ಅರಣ್ಯ ಇಲಾಖೆ ಪ್ರಾಣಿಗಳು ತಿನ್ನುವ ಗಿಡಗಳನ್ನು ಬೆಳೆಸದೇ ಇರುವುದರಿಂದ ಪ್ರಾಣಿಗಳಿಗೆ ಆಹಾರದ ಕೊರತೆಯಾಗಿ ಊರಿನತ್ತ ಮುಖ ಮಾಡುತ್ತಿವೆ.
ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ
Video: ಎಲ್ಲಾ ಸತ್ಯ ಹೊರ ತರುತ್ತೇನೆ: ತಂದೆ ವಿರುದ್ದ ಬಾಂಬ್ ಹಾಕಿದ ಸಿಪಿವೈ ಪುತ್ರಿ ನಿಶಾ
BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
MUST WATCH
ಹೊಸ ಸೇರ್ಪಡೆ
Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು
Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್
Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Bengaluru: ತಂದೆ ಸಾಲದ ಹಣ ವಾಪಸ್ ಕೊಡದಕ್ಕೆ ಬಾಲಕಿ ಮೇಲೆ ರೇಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.