INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ


Team Udayavani, Oct 21, 2024, 10:36 AM IST

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದದ ಟೆಸ್ಟ್‌ ಸರಣಿಯ ಮೊದಲ ಪಂದ್ಯವನ್ನು ಭಾರತವು ಕಳೆದುಕೊಂಡಿದೆ. ಹಲವು ತಿರುವುಗಳನ್ನು ಕಂಡ ಬೆಂಗಳೂರು ಟೆಸ್ಟ್‌ ಪಂದ್ಯದಲ್ಲಿ ಇನ್ನಿಂಗ್ಸ್‌ ಸೋಲಿನ ಅವಮಾನದಿಂದ ಪಾರಾದರೂ ರೋಹಿತ್‌ ಬಳಗವು ಎಂಟು ವಿಕೆಟ್‌ ಅಂತರದಿಂದ ಪರಾಭವಗೊಂಡಿತ್ತು.

ಎರಡನೇ ಟೆಸ್ಟ್‌ ಪಂದ್ಯವು ಗುರುವಾರ (ಅ.24) ದಿಂದ ಪುಣೆಯಲ್ಲಿ ನಡೆಯಲಿದೆ. ಬೆಂಗಳೂರು ಟೆಸ್ಟ್‌ ಪಂದ್ಯದ ವೇಳೆ ಗಾಯಗೊಂಡಿದ್ದ ಭಾರತದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ (Rishabh Pant) ಅವರು ಎರಡನೇ ಟೆಸ್ಟ್‌ ಆಡುವುದು ಅನುಮಾನ ಎನ್ನಲಾಗಿದೆ.

ಕಿವೀಸ್‌ ನ ಮೊದಲ ಇನ್ನಿಂಗ್ಸ್‌ ವೇಳೆ ವಿಕೆಟ್‌ ಕೀಪಿಂಗ್‌ ಮಾಡುತ್ತಿದ್ದ ಪಂತ್‌ ಕಾಲಿಗೆ ಚೆಂಡು ಬಡಿದಿತ್ತು. ಅದೇ ಕಾಲಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಕಾಲಿನಲ್ಲಿ ಊತವಾಗಿತ್ತು. ಅದರ ಬಳಿಕ ಅವರು ಪಂದ್ಯದಲ್ಲಿ ಕೀಪಿಂಗ್‌ ನಡೆಸಲಿಲ್ಲ. ಎರಡನೇ ಇನ್ನಿಂಗ್ಸ್‌ ನಲ್ಲಿ ಬ್ಯಾಟಿಂಗ್‌ ಮಾಡಿದರೂ ವಿಕೆಟ್‌ ಕೀಪರ್‌ ಆಗಿ ಧ್ರುವ್‌ ಜುರೆಲ್‌ ಕಾಣಿಸಿಕೊಂಡಿದ್ದರು.

ಹೀಗಾಗಿ ಅವರ ಗಾಯ ಮತ್ತು ಸಂಭವನೀಯ ಭಾಗವಹಿಸುವಿಕೆಯ ಬಗ್ಗೆ ಪ್ರಶ್ನೆಗಳು ಉಳಿದಿವೆ. ಇಂಡಿಯನ್ ಎಕ್ಸ್‌ಪ್ರೆಸ್‌ ನ ವರದಿಯ ಪ್ರಕಾರ, ಆಯ್ಕೆಗಾರರು ಪಂತ್‌ ಅವರ ಬಗ್ಗೆ ನಿರ್ಧಾರ ಕೈಗೊಳ್ಳಲು ಟೀಂ ಮ್ಯಾನೇಜ್‌ ಮೆಂಟ್‌ ಗೆ ಸೂಚಿಸಿದ್ದಾರೆ. ಒಂದು ವೇಳೆ ಮುಂದಿನ ಪಂದ್ಯಕ್ಕೆ ಪಂತ್ ಅವರನ್ನು ಹೊರಗಿಟ್ಟರೆ ಧ್ರುವ್‌ ಜುರೆಲ್‌ ಆಡಲಿದ್ದಾರೆ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ‘ವಿಶ್ವಾಸಾರ್ಹ ಆಯ್ಕೆ’ ಆಗಿರುವುದರಿಂದ ತಂಡವು ಜುರೆಲ್ ಅವರನ್ನು ಪ್ರಯತ್ನಿಸಲು ಬಯಸಬಹುದು ಎಂದು ವರದಿಯು ಹೇಳಿಕೊಂಡಿದೆ.

ಟಾಪ್ ನ್ಯೂಸ್

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

1-a-kivi

ICC Womens T20 World Cup; ಹರಿಣಗಳಿಗೆ ಸೋಲುಣಿಸಿ ಚಾಂಪಿಯನ್‌ ಆದ ಕಿವೀಸ್

1-aa-bree

New Zealand ವಿರುದ್ಧ ಟೆಸ್ಟ್‌ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.