Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ


Team Udayavani, Oct 21, 2024, 11:45 AM IST

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

ಶಿವಮೊಗ್ಗ: ನಗರದ ದ್ವಿಚಕ್ರ ವಾಹನ ಶೋ ರೂಂನಲ್ಲಿ ಸೋಮವಾರ (ಅ.21) ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ. ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹಾಗಾಗಿ ಎನ್.ಟಿ.ರಸ್ತೆ ಮತ್ತು ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಠಾಣೆ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡಬೇಕಾಯಿತು.

ಘಟನೆಯಿಂದಾಗಿ ಕಾರ್ತಿಕ್ ಮೋಟಾರ್ಸ್ ಶೂಂನಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಒಳಾಂಗಣ ವಿನ್ಯಾಸ, ಕೆಲವು ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೀಡಾಗಿವೆ. ಮೇಲ್ನೋಟಕ್ಕೆ ಲಕ್ಷಾಂತರ ರೂ. ನಷ್ಟವಾಗಿರುವುದು ಗೋಚರಿಸುತ್ತದೆ. ನಷ್ಟದ ಅಂದಾಜು ಇನ್ನಷ್ಟೆ ಆಗಬೇಕಿದೆ.

ಮಾಜಿ ಉದ್ಯೋಗಿ ವಶಕ್ಕೆ

ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದ್ದು ಓರ್ವ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

2

Actress Oviya Helen: ನನ್ನ ಖಾಸಗಿ ವಿಡಿಯೋ ಲೀಕ್‌ ಮಾಡಿದ್ದು ಅವನೇ.. ನಟಿ ಓವಿಯಾ

Prajwal Revanna Case: High Court dismisses PIL against Rahul Gandhi

Prajwal Revanna Case: ರಾಹುಲ್‌‌ ಗಾಂಧಿ ವಿರುದ್ದದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga; ಚಿತ್ರಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

Shimoga; ಚಿತ್ತಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

16

Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.