ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ


Team Udayavani, Oct 21, 2024, 2:13 PM IST

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ಮುಂಬೈ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಮುಂಬೈ ಯಲ್ಲಿ ಸಂಚಲನ ಮೂಡಿಸಿದ್ದು ಮಾತ್ರವಲ್ಲದೆ ಇಡೀ ಬಾಲಿವುಡ್ ಜಗತ್ತು ಶಾಕ್ ನಲ್ಲಿ ಮುಳುಗಿದೆ. ಸಿದ್ದಿಕಿ ಹತ್ಯೆಯ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆಯಾದರೂ ನಿರಂತರ ಬೆದರಿಕೆಗಳು ಮಾತ್ರ ಬರುತ್ತಿವೆ. ಈ ನಡುವೆ ಬಾಬಾ ಸಿದ್ದಿಕಿ ಅವರ ಮಗ ಜೀಶಾನ್ ಸಿದ್ದಿಕಿ ಅವರಿಗೂ ಕೊಲೆ ಬೆದರಿಕೆಗಳು ಬರುತ್ತಿವೆ ಎನ್ನಲಾಗಿದೆ.

ಈ ಬಗ್ಗೆ ಜೀಶನ್ ಸಿದ್ದಿಕಿ ಟ್ವೀಟ್ ಮಾಡಿದ್ದು ತಂದೆಯ ಹತ್ಯೆ ಬಳಿಕ ಹಂತಕರು ನನ್ನ ಮೇಲೆ ಕಣ್ಣಿಟ್ಟಿದ್ದಾರೆ ಆದರೆ ನಾನು ಯಾವುದಕ್ಕೂ ಹೆದರುವವನಲ್ಲ, ನನ್ನ ತಂದೆ ನ್ಯಾಯಕ್ಕಾಗಿ, ಸಮಾಜದಲ್ಲಿ ಬದಲಾವಣೆ ತರಲು ಹೋರಾಡಿದವರು ಜೊತೆಗೆ ಧೈರ್ಯದಿಂದ ಕಷ್ಟಗಳನ್ನು ಎದುರಿಸಿದವರು ಹಾಗಾಗಿ ನಾನು ಅವರ ಮಾರ್ಗದಲ್ಲೇ ಮುಂದುವರೆಯುತ್ತೇನೆ ಯಾವುದೇ ಕಾರಣಕ್ಕೂ ಜೀವ ಬೆದರಿಕೆಗಳಿಗೆ ಹೆದರುವವನಲ್ಲ, ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ ಹಾಗಾಗಿ ತಂದೆಯ ಮಾರ್ಗದಲ್ಲೇ ಸಾಗಿ ಅವರ ಕರ್ತವ್ಯಗಳನ್ನು ನಾನು ಮುಂದುವರೆಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಅಕ್ಟೋಬರ್ 12 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಹತ್ಯೆಗೈದಿದ್ದರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಹತ್ತು ಮಂದಿಯನ್ನು ಬಂಧಿಸಲಾಗಿದೆ.

 

ಟಾಪ್ ನ್ಯೂಸ್

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

arrest-lady

Delhi airport; 15 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಹಿತ ಮಹಿಳೆ ವಶಕ್ಕೆ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

Omar Abdulla

Jammu and Kashmir; ಬದ್ಗಾಮ್ ಬಿಟ್ಟು ಗಂದರ್‌ಬಾಲ್‌ ಉಳಿಸಿಕೊಂಡ ಸಿಎಂ ಒಮರ್ ಅಬ್ದುಲ್ಲಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.