Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ
Team Udayavani, Oct 21, 2024, 2:15 PM IST
ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ 4-5 ಜನ ಸೇರಿ ಓರ್ವನಿಗೆ ಚಾಕುವಿನಿಂದ ಇರಿದ ಘಟನೆ ರವಿವಾರ (ಅ.20) ಸಂಜೆ ಹಳೇಹುಬ್ಬಳ್ಳಿ ಆನಂದ ನಗರದ ಅರ್ಜುನ ನಗರದಲ್ಲಿ ನಡೆದಿದೆ.
ಆನಂದನಗರ ಶಿವಪುತ್ರ ನಗರದ ವಿನಾಯಕ ಚಿತ್ರಗಾರ (21) ಎಂಬಾತನೆ ಹಲ್ಲೆಗೊಳಗಾಗಿದ್ದು, ಸಮೀರ, ಇರ್ಫಾನ್, ದೀಪಕ, ಬಬ್ಲೂ ಮತ್ತಿತರರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಹಳೇಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಭೀರವಾಗಿ ಗಾಯಗೊಂಡ ವಿನಾಯಕ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶಗೊಂಡ ಸಮೀರ ಮತ್ತು ಇತರರು ವಿನಾಯಕನಿಗೆ ಚಾಕುವಿನಿಂದ ಇರಿದಿದ್ದಾರೆ. ಪೊಲೀಸರು ಸಮೀರ್ ನನ್ನು ಬಂಧಿಸಿದ್ದಾರೆ. ಇನ್ನುಳಿದವರ ಪತ್ತೆ ನಡೆಸುತ್ತಿದ್ದಾರೆ.
ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ByPolls; ಕಾಂಗ್ರೆಸ್ಸಿಗರು ನನ್ನನ್ನು ಸಂಪರ್ಕಿಸಿಲ್ಲ. ನಾಳೆ ಏನೋ ಗೊತ್ತಿಲ್ಲ..: ಯೋಗೇಶ್ವರ್
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು
By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್
Aravind Bellad: ತುಮುಕೂರಿನಲ್ಲಿ ವಿಮಾನ ನಿಲ್ದಾಣವಾಗಬೇಕು: ಅರವಿಂದ ಬೆಲ್ಲದ
MUST WATCH
ಹೊಸ ಸೇರ್ಪಡೆ
Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ
ODI Match: ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾಕ್ಕೆ ಜಯ
Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ
BAN vs SA: ಢಾಕಾ ಟೆಸ್ಟ್; ಮೊದಲ ದಿನವೇ 16 ವಿಕೆಟ್ ಪತನ
Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.