Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ


Team Udayavani, Oct 21, 2024, 5:08 PM IST

14

ಹೊಳೆಹೊನ್ನೂರು: ಭಾನುವಾರ ರಾತ್ರಿ ಸುರಿದ ಭೀಕರ ಮಳೆಯಿಂದ ಕೋಳಿ ಫಾರಂಗೆ ನೀರು ನುಗ್ಗಿ 3500 ಕೋಳಿ ಮರಿಗಳು ಸಾವನ್ನಪ್ಪಿರುವ ಘಟನೆ ಸಮೀಪದ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಮಹೇಶ್ ಎಂಬುವರಿಗೆ ಸೇರಿದ ಕೋಳಿಫಾರಂ ಇದಾಗಿದ್ದು ಸುಮಾರು 6 ಸಾವಿರ ಕೋಳಿಗಳನ್ನು ಸಾಕುತ್ತಿದ್ದರು. ಆದರೆ ಭಾನುವಾರ ರಾತ್ರಿ ಇಡೀ ಎಡಬಿಡದ ಮಳೆ ಸುರಿಯುತ್ತಿತ್ತು. ಬೆಳಗಿನ ಜಾವ 3 ಘಂಟೆ ಸುಮಾರಿಗೆ ಫಾರಂ ಪಕ್ಕದಲ್ಲಿರುವ ಗೋಂದಿನಾಲೆ ಭರ್ತಿಯಾಗಿ ಏರಿಮೇಲೆ ನೀರು ಹತ್ತಿ ಹರಿಯಲಾರಂಬಿಸಿತು. ನೋಡನೋಡುತ್ತಿದ್ದಂತೆ ನೀರಿನ ಪ್ರಮಾಣ ದಿಢೀರನೆ ಜಾಸ್ತಿಯಾಗಿ ನಿಯಂತ್ರಣಕ್ಕೆ ಬಾರದಂತಾಯಿತು.

ಫಾರಂನಲ್ಲಿದ್ದ ಕೆಲಸಗಾರರು ಎಷ್ಟೇ ಪ್ರಯತ್ನ ಮಾಡಿದರೂ ನೀರು ಒಳಗಡೆ ಬರುವುದನ್ನು ತಡೆಯಾಲಿಲ್ಲ.
3500 ಕೋಳಿ ಮರಿಗಳು, ಭತ್ತದ ಹೊಟ್ಟು, ಕೋಳಿ ಫುಡ್ ಎಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. ಇನ್ನು ನೀರಿನಲ್ಲಿ ನೆನೆದು ಒದ್ದೆಯಾಗಿರುವ ಕೆಲವು ಮರಿಗಳು ಬದುಕುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಪಶುವೈದ್ಯರು ತಿಳಿಸಿದರು. ಸುಮಾರು 3 ಲಕ್ಷದಷ್ಟು ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga; ಚಿತ್ರಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

Shimoga; ಚಿತ್ತಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

16

Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.