Mangaluru: ಬಸ್‌ ಸಿಬಂದಿ ನಡುವೆ ಜಗಳ; ಕನ್ನಡಿಗೆ ಹಾನಿ; 4 ಸಾವಿರ ರೂ. ನಷ್ಟ


Team Udayavani, Oct 22, 2024, 7:35 AM IST

3

ಮಂಗಳೂರು: ನಗರದ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಸಿಟಿ ಮತ್ತು ಸರ್ವಿಸ್‌ ಬಸ್‌ ಸಿಬಂದಿಯ ನಡುವೆ ರವಿವಾರ ಮಧ್ಯಾಹ್ನ ಜಗಳ ನಡೆದಿದೆ. ಸರ್ವಿಸ್‌ ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೆ ಸಿಟಿ ಬಸ್‌ ನಿವಾಹಕ – ನಿರ್ವಾಹಕರು ಬೈದು ಒಂದು ಬಸ್ಸಿನ ಒಂದು ಬದಿಯ ಕನ್ನಡಿಯನ್ನು ಒಡೆದು ಹಾಕಿರುವ ಕುರಿತಂತೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕಿನ್ನಿಗೋಳಿ ಕಟೀಲು ನಡುವೆ ಸಂಚರಿಸುವ ‘ಟೀನಾ’ ಹೆಸರಿನ ಸರ್ವಿಸ್‌ ಬಸ್‌ನಲ್ಲಿ ಮಸೂದ್‌ ಅಹಮ್ಮದ್‌ ಚಾಲಕನಾಗಿ ಮತ್ತು ಹಸನ್‌ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು, ರವಿವಾರ ಸಂಜೆಯ ಟ್ರಿಪ್‌ನಲ್ಲಿ 4.20ರ ವೇಳೆಗೆ ಕೊಟ್ಟಾರ ಚೌಕಿ ಕಡೆಗೆ ಬಂದಿದ್ದಾರೆ. ಈ ವೇಳೆ ಹಿಂದಿನ ಬಂದ ‘ದೀದರ್‌’ ಹೆಸರಿನ ಸಿಟಿ ಬಸ್‌ ಚಾಲಕ ಓವರ್‌ಟೇಕ್‌ ಮಾಡಿಕೊಂಡು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಬಳಿಕ 4.30ರ ವೇಳೆಗೆ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದಾಗ ಓವರ್‌ ಟೇಕ್‌ ಮಾಡಿಕೊಂಡು ಬಂದು ಅಡ್ಡಲಾಗಿ ಬಸ್‌ ತಂದು ನಿಲ್ಲಿದ್ದಾನೆ.

ಚಾಲಕ ಚೇತನ್‌ ಮತ್ತು ನಿರ್ವಾಹಕ ಮಹಮ್ಮದ್‌ ಹುಸೈನ್‌ ಸಪೀಲ್‌ ಬಸ್ಸಿನಿಂದ ಕೆಳಗಿಳಿದು ಬಂದು ಸಾರ್ವಜನಿಕರ ಎದುರಿನಲ್ಲಿ ಹಸನ್‌ಗೆ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ. ಬಳಿಕ ನಿರ್ವಾಹಕ ಸಪೀಲ್‌ ಮರದ ಹಿಡಿಯಿರುವ ದೊಡ್ಡ ಬ್ರಶ್‌ನಲ್ಲಿ ಚಾಲಕ ಕುಳಿತುಕೊಳ್ಳುವ ಬಲಬದಿಯ ಸೈಡ್‌ ಮಿರರ್‌ ಮತ್ತು ಸೈಡ್‌ ಗ್ಲಾಸ್‌ ಅನ್ನು ಒಡೆದು ಜಖಂಗೊಳಿದ್ದಾನೆ. ಇದರಿಂದಾಗಿ ಸುಮಾರು 4,000 ರೂ.ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

 

ಟಾಪ್ ನ್ಯೂಸ್

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

ರೈಸ್‌ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ

ರೈಸ್‌ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mangaluru: ಹೂಡಿಕೆ ಆಮಿಷ; ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚನೆ

death

Mangaluru: ಅಪರಿಚಿತ ಶವ ಪತ್ತೆ; ಸೂಚನೆ

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

10(2)

Mangaluru: ಸರಕಾರಿ ಶಾಲಾ ಶೌಚಾಲಯಗಳಿಗೆ ಹೊಸ ರೂಪ

9

Mangaluru: ಪಾಲಿಕೆ ಸಾಮಾನ್ಯ ಸಭೆಗೆ ಈ ಬಾರಿಯೂ ಅಡ್ಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.